ಮಂಗಳೂರಿನಲ್ಲಿ ಮಾದಕ ವಸ್ತು ಸೇವಿಸಿದ ಆರೋಪ; 8 ಮಂದಿ ಬಂಧನ
(ನ್ಯೂಸ್ ಕಡಬ) newskadaba.com, ನ.05: ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳೂರು ನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಬ್ದುಲ್ ಸತ್ತಾರ್ (35) , ಮುಹಮ್ಮದ್ ರಫೀಕ್ (42) , ರಜತ್, ( 29 ) ಎಂಬವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಸಿರಾಜ್ (46) ಎಂಬಾತನನ್ನು ಕೊಣಾಜೆ ಪೊಲೀಸರು, ಮರವೂರು ಪೇಟೆಯಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ ಸಾಹೂದ್ (27 ) ಎಂಬಾತನನ್ನು ಬಜ್ಪೆ ಠಾಣಾ […]
ಮಂಗಳೂರಿನಲ್ಲಿ ಮಾದಕ ವಸ್ತು ಸೇವಿಸಿದ ಆರೋಪ; 8 ಮಂದಿ ಬಂಧನ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
