ಹೆಣ್ಣುಮಕ್ಕಳ ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆಗೆ ಆಗ್ರಹ ; ಮಂಗಳೂರಿನಿಂದ ದೆಹಲಿಗೆ ‘ಬೇಟಿ ಬಚಾವೋ’ ಪಾದಯಾತ್ರೆ

(ನ್ಯೂಸ್ ಕಡಬ) newskadaba.com ನ. 06. ಹೆಣ್ಣುಮಕ್ಕಳಿಗೆ ರಕ್ಷಣೆ ಮತ್ತು ಭದ್ರತೆ ನೀಡುವಂತೆ ಹಾಗೂ ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಪ್ರವೀಣ್ ಮಂಗಳೂರು ಮತ್ತು ಮೂಸಾ ಶರೀಫ್ ರವರ ನಾಯಕತ್ವದಲ್ಲಿ ದಕ್ಷಿಣದಿಂದ ಉತ್ತರಕ್ಕೆ (ಮಂಗಳೂರು- ದೆಹಲಿ) “ಬೇಟಿ ಬಚಾವೋ” ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಇಡೀ ವಿಶ್ವಕ್ಕೆ ಸಂಸ್ಕೃತಿ ಮತ್ತು ಸಂಸ್ಕಾರಗಳ ಪಾಠ ಹೇಳಿಕೊಟ್ಟ ನಮ್ಮ ಭವ್ಯ ಭಾರತದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ. ಒಂದು ಹೆಣ್ಣು ಓದಿನ ವಿಚಾರವಾಗಿಯೋ, ಕೆಲಸದ ವಿಚಾರವಾಗಿಯೋ, ಒಂದು ವ್ಯಾಪಾರದ ವಿಚಾರವಾಗಿಯೋ ಅಥವಾ […]

ಹೆಣ್ಣುಮಕ್ಕಳ ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆಗೆ ಆಗ್ರಹ ; ಮಂಗಳೂರಿನಿಂದ ದೆಹಲಿಗೆ ‘ಬೇಟಿ ಬಚಾವೋ’ ಪಾದಯಾತ್ರೆ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್