ಮಂಗಳೂರು : ಉದ್ಯೋಗ ಸಿಗದೆ ಬೇಸತ್ತು ಆತ್ಮಹತ್ಯೆ ಗೈಯಲು ಮರವೇರಿದ ತರುಣ

(ನ್ಯೂಸ್‌ ಕಡಬ) newskadaba.com,ಜ.27 ಮಂಗಳೂರು:  ಕೆಲಸ ಸಿಗದ ಹಿನ್ನೆಲೆಯಲ್ಲಿ ಯುವಕನೊಬ್ಬ ಮರವೇರಿ ಕುಳಿತು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳುತ್ತಾ ಕೆಲಹೊತ್ತು ಆತಂಕ ಸೃಷ್ಟಿಸಿರುವ ಘಟನೆ ನಗರದ ಕರಂಗಲ್ಪಾಡಿಯಲ್ಲಿ ಸೋಮವಾರ ಸಂಜೆ ನಡೆದಿದೆ. ಬಾಗಲಕೋಟೆಯ ಭೀಮಪ್ಪ(24) ಮರ ಏರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಎಂದು ತಿಳಿದು ಬಂದಿದೆ. ಪೊಲೀಸರು, ಅಗ್ನಿಶಾಮಕ ದಳದವರು, ಸ್ಥಳೀಯರ ನೆರವಿನಿಂದ ಆತನನ್ನು ಸುರಕ್ಷಿತವಾಗಿ ಕೆಳಗಿಳಿಸಿದರು. ಉದ್ಯೋಗ ಹುಡುಕಿಕೊಂಡು ಸ್ನೇಹಿತರೊಂದಿಗೆ ಮಂಗಳೂರಿಗೆ ಬಂದಿದ್ದ ಈತ ಕೆಲಸ ಸಿಗದ ಕಾರಣಕ್ಕಾಗಿ ಮನನೊಂದು ಮರವೇರಿ ಆತ್ಮಹತ್ಯೆ ಮಾಡುವ ಯೋಚನೆ ಮಾಡಿದ್ದ […]

ಮಂಗಳೂರು : ಉದ್ಯೋಗ ಸಿಗದೆ ಬೇಸತ್ತು ಆತ್ಮಹತ್ಯೆ ಗೈಯಲು ಮರವೇರಿದ ತರುಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್