9 ವರ್ಷಗಳ ನಂತರ ಐತಿಹಾಸಿಕ ಕಲಶ ಮರುಸ್ಥಾಪನೆ

(ನ್ಯೂಸ್‌ ಕಡಬ) newskadaba.com ಆ. 28.  ಒಂದು ಕಾಲದಲ್ಲಿ ಮಂಗಳೂರಿನ ಕಿರೀಟ ಎಂದು ಪರಿಗಣಿಸಲಾಗಿದ್ದ ಐತಿಹಾಸಿಕ ಕಲಶವನ್ನು 2016 ರಲ್ಲಿ ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣದ ಸಮಯದಲ್ಲಿ ತೆಗೆದುಹಾಕಲಾಗಿತ್ತು. ಆ ಸಂದರ್ಭದಲ್ಲಿ ಅನೇಕರು ಬೇಸರ ವ್ಯಕ್ತಪಡಿಸಿದ್ದರು. ಇದೀಗ ವರ್ಷಗಳ ನಂತರ, ಪಂಪ್‌ವೆಲ್ ಮಹಾವೀರ್ ವೃತ್ತದಲ್ಲಿ ಮಂಗಳೂರು ಮುಕುಟವನ್ನು ಪುನಃ ಸ್ಥಾಪಿಸಲಾಗಿದೆ. ಈಗ ಕಳಶವನ್ನು ಪಂಪ್‌ವೆಲ್‌ನಿಂದ ಪಡೀಲ್‌ಗೆ ಹೋಗುವ ರಸ್ತೆಯಲ್ಲಿರುವ ವೃತ್ತದಲ್ಲಿ ಇರಿಸಲಾಗಿದೆ. ಸೋಮವಾರ ರಾತ್ರಿ 8:30 ಕ್ಕೆ ಸ್ಥಳಾಂತರ ಪ್ರಕ್ರಿಯೆ ಪ್ರಾರಂಭವಾಗಿ ಮಂಗಳವಾರ ಬೆಳಿಗ್ಗೆ 4:30 ರ ಹೊತ್ತಿಗೆ […]

9 ವರ್ಷಗಳ ನಂತರ ಐತಿಹಾಸಿಕ ಕಲಶ ಮರುಸ್ಥಾಪನೆ Read More »

ಕರಾವಳಿ