“ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟವರು ಅಪರಾಧಿಗಳಾದಲ್ಲಿ ಒಂದು ರೂ. ಪರಿಹಾರ ನೀಡಲ್ಲ”

ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ, ಡಿ.26: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮಂಗಳೂರಿನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಪೊಲೀಸರ ಗುಂಡೇಟಿಗೆ ಬಲಿಯಾದ ಇಬ್ಬರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು ಎಂದು ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.   ಅವರು  ಕೋಲ್ಕತಾದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ನಡೆದ ಬೃಹತ್ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದರು. ಇನ್ನು ಈ ಹಿಂದೆ ಮೃತರಿಗೆ ಪರಿಹಾರ ಘೋಷಿಸಿ ಬಳಿಕ ಸಿಎಂ ಯಡಿಯೂರಪ್ಪ, ಮೃತರು ಗಲಭೆಯಲ್ಲಿ ಭಾಗಿಯಾಗಿರುವುದು ದೃಢಪಟ್ಟರೆ ಒಂದು ರೂಪಾಯಿ […]

ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಮಮತಾ ಬ್ಯಾನರ್ಜಿ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

“ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟವರು ಅಪರಾಧಿಗಳಾದಲ್ಲಿ ಒಂದು ರೂ. ಪರಿಹಾರ ನೀಡಲ್ಲ”

ಮಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮಂಗಳೂರು, ಡಿ.25: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಡಿ.9ರಂದು ಮಂಗಳೂರಿನಲ್ಲಿ ನಡೆದಿದ್ದ  ಪ್ರತಿಭಟನೆಯಲ್ಲಿ ಪೊಲೀಸ್‌ ಗುಂಡೇಟಿಗೆ ಬಲಿಯಾದ ಮೃತರಿಬ್ಬರು ಅಪರಾಧಿಗಳು ಎಂದು ಸಾಬೀತಾದರೆ ಒಂದು ರೂಪಾಯಿಯು ಪರಿಹಾರ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅಪರಾಧ ಸಾಬೀತಾದರೆ, ಒಂದು ರೂಪಾಯಿಯು ಕೊಡಲ್ಲ. ಈ ಕುರಿತು ಚರ್ಚೆ ನಡೆಸಿ ಕ್ರಮ ತೆಗೆದುಕೊಳ್ಳುತ್ತೇವೆ. ಮೃತ ಪಟ್ಟವರಿಗೆ ಪರಿಹಾರ ಘೋಷಣೆ ಮಾಡಿಲ್ಲ ಎಂದು ತಿಳಿಸಿದ್ದಾರೆ.

“ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟವರು ಅಪರಾಧಿಗಳಾದಲ್ಲಿ ಒಂದು ರೂ. ಪರಿಹಾರ ನೀಡಲ್ಲ” Read More »

ಕರಾವಳಿ
Scroll to Top