ಮಂಗಳೂರು: ಜುಲೈ 14 ರಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ; ವಿವಿಧ ಹುದ್ದೆಗಳಿಗೆ ಅವಕಾಶ
(ನ್ಯೂಸ್ ಕಡಬ) newskadaba.com, ಜು.10 ಮಂಗಳೂರು: ನಗರದ ಪಡೀಲ್ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜುಲೈ 14 ರಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1:30 ರವರೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಕೋಟಕ್ ಮಹೀಂದ್ರಾ ಬ್ಯಾಂಕ್ (ಮಂಗಳೂರು), ಗೋಲ್ಡನ್ ವಿಂಗ್ಸ್ ಲಿಫ್ಟ್ ಮತ್ತು ಎಲಿವೇಟರ್ಸ್ ಪ್ರೈವೇಟ್ ಲಿಮಿಟೆಡ್ (ಮಂಗಳೂರು) ಹಾಗೂ ಸಂಭವ್ ಪೌಂಡೇಶನ್ (ಬೆಂಗಳೂರು) ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಈ ಸಂದರ್ಶನ ನಡೆಯಲಿದೆ. ಖಾಲಿ ಇರುವ ಹುದ್ದೆಗಳು: ಅಸಿಸ್ಟಂಟ್ ಮ್ಯಾನೇಜರ್, ಹೆಚ್.ಆರ್., […]

