ಮಂಗಳೂರು : ಬಸ್ ಡಿಕ್ಕಿ ಪ್ರಕರಣ – ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮೃತ ದೀಪ್ತಿ ತಾಯಿ

(ನ್ಯೂಸ್‌ ಕಡಬ) newskadaba.com,ಫೆ.06: ನಗರದ ನಂತೂರು ಬಸ್ ನಿಲ್ದಾಣದ ಸಮೀಪ ಬುಧವಾರ ರಾತ್ರಿ ಸಂಭವಿಸಿದ ಹೃದಯ ವಿದ್ರಾವಕ ಅಪಘಾತದಲ್ಲಿ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ದೀಪ್ತಿ (24) ಎಂಬ ಯುವತಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯ ಅತ್ಯಂತ ನೋವಿನ ಅಂಶವೆಂದರೆ, ಸ್ಕೂಟರ್‌ಗೆ ಡಿಕ್ಕಿ ಹೊಡೆದ ಅದೇ ಬಸ್‌ನಲ್ಲಿ ಅವರ ತಾಯಿಯೂ ಪ್ರಯಾಣಿಸುತ್ತಿದ್ದರು… ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕೆಯಾಗಿರುವ ಶಾಲಿನಿ ಅವರ ಐದು ಹೆಣ್ಣುಮಕ್ಕಳಲ್ಲಿ ದೀಪ್ತಿ ಹಿರಿಯವಳು. ಪ್ರೀತಿಯ ಅಕ್ಕನನ್ನು ಕಳೆದುಕೊಂಡ ಕಿರಿಯ ಸಹೋದರಿಯರ ಆಕ್ರಂದನ […]

ಮಂಗಳೂರು : ಬಸ್ ಡಿಕ್ಕಿ ಪ್ರಕರಣ – ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮೃತ ದೀಪ್ತಿ ತಾಯಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್