ಮಂಗಳೂರು-ಬೆಂಗಳೂರು ರೈಲು ಮಾರ್ಗ ವಿದ್ಯುದೀಕರಣ ಶೀಘ್ರ ಪೂರ್ಣ: ಹಗಲು ರೈಲು ಸಂಚಾರ ಪುನರಾರಂಭ

(ನ್ಯೂಸ್‌ ಕಡಬ) newskadaba.com,ಡಿ. 19 ಮಂಗಳೂರು: ಕರಾವಳಿ ಮತ್ತು ರಾಜಧಾನಿ ಬೆಂಗಳೂರನ್ನು ಸಂಪರ್ಕಿಸುವ ರೈಲ್ವೇ ಮಾರ್ಗದಲ್ಲಿ ಶೀಘ್ರದಲ್ಲೇ ಸಂಪೂರ್ಣ ವಿದ್ಯುತ್ ಚಾಲಿತ ರೈಲುಗಳು ಸಂಚರಿಸಲಿವೆ. ಬಹುದಿನಗಳ ಬೇಡಿಕೆಯಾಗಿದ್ದ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ನಡುವಿನ 55 ಕಿ.ಮೀ. ಉದ್ದದ ದುರ್ಗಮ ಘಾಟಿ ವಿಭಾಗದ ವಿದ್ಯುದೀಕರಣ ಕಾಮಗಾರಿ ಅಂತಿಮ ಹಂತ ತಲುಪಿದೆ. ಈ ಕಾಮಗಾರಿ ಪೂರ್ಣಗೊಂಡರೆ ಮಂಗಳೂರು-ಬೆಂಗಳೂರು ಮತ್ತು ಕಾರವಾರ ನಡುವಿನ ರೈಲುಗಳು ಎಂಜಿನ್ ಬದಲಾವಣೆಯ ಕಿರಿಕಿರಿ ಇಲ್ಲದೆ ವೇಗವಾಗಿ ಸಂಚರಿಸಲಿವೆ. ಅಲ್ಲದೆ, ಈ ಮಾರ್ಗದಲ್ಲಿ ‘ವಂದೇ ಭಾರತ್’ […]

ಮಂಗಳೂರು-ಬೆಂಗಳೂರು ರೈಲು ಮಾರ್ಗ ವಿದ್ಯುದೀಕರಣ ಶೀಘ್ರ ಪೂರ್ಣ: ಹಗಲು ರೈಲು ಸಂಚಾರ ಪುನರಾರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್