ಮಂಗಳೂರು: ಲಾರಿ ಹರಿದು ಮಲಗಿದ ವ್ಯಕ್ತಿ ಮೃತ್ಯು
ಮಂಗಳೂರು, ಫೆ.15: ನಗರದ ಜೆಪ್ಪು ಕುಡುಪಾಡಿ ಕಟ್ಟಿಗೆ ಡಿಪೋವೊಂದರ ಎದುರು ಮಲಗಿದ್ದ ವ್ಯಕ್ತಿಯೊಬ್ಬರ ಮೇಲೆ ಲಾರಿ ಹರಿದ ಪರಿಣಾಮ ಸ್ಥಳದಲ್ಲೆ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಹುಬ್ಬಳ್ಳಿ ಮೂಲದ ಸುಧಾಕರ (55) ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ನೀರುಮಾರ್ಗಕ್ಕೆ ಹೋಗಬೇಕಾಗಿದ್ದ ಲಾರಿ ಚಾಲಕ ದಾರಿ ತಪ್ಪಿ ಕುಡುಪಾಡಿ ಕಡೆಗೆ ಲಾರಿ ಚಲಾಯಿಸಿಕೊಂಡು ಬಂದಿದ್ದ. ಕುಡುಪಾಡಿ ಬಳಿ ಒಳ ಚರಂಡಿ ಕಾಮಗಾರಿಗಾಗಿ ರಸ್ತೆ ಅಗೆಯಲಾಗಿದ್ದು ಲಾರಿ ಚಾಲಕ ಲಾರಿಯನ್ನು ಕಟ್ಟಿಗೆ ಡಿಪೋ ಎದುರಿದ್ದ ಖಾಲಿ ಜಾಗದಲ್ಲಿ ಚಲಾಯಿಸಿದ್ದಾನೆ. […]
ಮಂಗಳೂರು: ಲಾರಿ ಹರಿದು ಮಲಗಿದ ವ್ಯಕ್ತಿ ಮೃತ್ಯು Read More »
ಕರಾವಳಿ