ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಪೊಸ್ತೊಲಿಕ್ ನುನ್ಸಿಯೋಗೆ ಆತ್ಮೀಯ ಸ್ವಾಗತ

(ನ್ಯೂಸ್‌ ಕಡಬ) newskadaba.com,  ಎ.20:  ಮಂಗಳೂರು: ಭಾರತ ಮತ್ತು ನೇಪಾಳದ ಅಪೊಸ್ತೊಲಿಕ್ ನುನ್ಸಿಯೋ ಡಾ. ಲಿಯೋ ಪೋಲ್ಡೊ ಗಿರೆಲ್ಲಿ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಉಡುಪಿ ಧರ್ಮಪ್ರಾಂತ್ಯದ ಪರವಾಗಿ ಭವ್ಯ ಸ್ವಾಗತ ಕೋರಲಾಯಿತು. ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ಗೌರವಾನ್ವಿತ ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರ ಧರ್ಮಾಧ್ಯಕ್ಷರ ಅಭಿಷೇಕ ಹಾಗೂ ಪೀಠಾರೋಹಣ ಸಮಾರಂಭದಲ್ಲಿ ಭಾಗವಹಿಸುವ ಉದ್ದೇಶದಿಂದ ಅವರು ಮಂಗಳೂರಿಗೆ ಆಗಮಿಸಿದ್ದರು. ಉಡುಪಿ ಧರ್ಮಪ್ರಾಂತ್ಯದ ಪರವಾಗಿ ಕುಲಪತಿ ವಂ| ಸ್ಟೀಫನ್ ಡಿಸೋಜಾ ಅವರು ಡಾ. […]

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಪೊಸ್ತೊಲಿಕ್ ನುನ್ಸಿಯೋಗೆ ಆತ್ಮೀಯ ಸ್ವಾಗತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
crime, arrest, suspected

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಗ್ಲಾ ಮೂಲದ ವ್ಯಕ್ತಿಯ ಬಂಧನ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12.  ಅಕ್ರಮವಾಗಿ ಭಾರತಕ್ಕೆ ಬಂದು ಉಳಿದುಕೊಂಡಿದ್ದಲ್ಲದೆ, ಅಕ್ರಮ ಪಾಸ್ಪೋರ್ಟ್ ಮಾಡಿಕೊಂಡು ದುಬೈಗೆ ಹಾರಲು ಯತ್ನಿಸಿದ ಬಾಂಗ್ಲಾ ಮೂಲದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಾಂಗ್ಲಾದೇಶ ಮೂಲದ ನಿವಾಸಿಯನ್ನು ಮಾಣಿಕ್ ಹುಸೈನ್ (26) ಎಂದು ಗುರುತಿಸಲಾಗಿದೆ. ಈತ 2017ರಲ್ಲಿ ಪಶ್ಚಿಮ ಬಂಗಾಳ ಗಡಿಯ ಮೂಲಕ ಬಾಂಗ್ಲಾದಿಂದ ಭಾರತಕ್ಕೆ ಬಂದಿದ್ದ. ಆನಂತರ, ತಮಿಳುನಾಡಿನ ಚೆನ್ನೈನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ತಿಳಿದುಬಂದಿದೆ. ಇದೀಗ ಮಂಗಳೂರು ವಿಮಾನ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಗ್ಲಾ ಮೂಲದ ವ್ಯಕ್ತಿಯ ಬಂಧನ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣ: ವರದಿ ಕೇಳಿದ ರಾಜ್ಯ ಸರಕಾರ

ಮಂಗಳೂರು, ಜ.24: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೂಡಲೇ ವರದಿ ಸಲ್ಲಿಸುವಂತೆ ರಾಜ್ಯ ಸರಕಾರ ಮಂಗಳೂರು ನಗರ ಪೊಲೀಸ್ ಆಯುಕ್ತಾಲಯಕ್ಕೆ ಸೂಚನೆ ನೀಡಿದೆ. ಶುಕ್ರವಾರ ಮಧ್ಯಾಹ್ನದ ಒಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ವರದಿಯನ್ನು ಕೇಂದ್ರ ಗೃಹ ಇಲಾಖೆಗೆ ರಾಜ್ಯ ಸರ್ಕಾರ ಕಳುಹಿಸಲಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬಿಟ್ಟ ಘಟನೆಗೆ ಸಂಬಂಧಪಟ್ಟಂತೆ ಹಲವಾರು ಊಹಾಪೋಹಗಳು ಎದ್ದಿದ್ದವು. ಈಗ ಪ್ರಕರಣ ತಿರುವು ಪಡೆದುಕೊಂಡಿದ್ದು ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಧ್ಯಂತರ ವರದಿ 

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣ: ವರದಿ ಕೇಳಿದ ರಾಜ್ಯ ಸರಕಾರ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಪೋಟಕ ಪ್ರಕರಣ: ಮಣಿಪಾಲದ ಆದಿತ್ಯ ರಾವ್ ಗಾಗಿ ಪೊಲೀಸರ ಶೋಧ ?

ಮಂಗಳೂರು, ಜ.22: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ಕ್ಯಾಮರದಲ್ಲಿ ಕಂಡುಬಂದಿದ್ದ ಶಂಕಿತ ವ್ಯಕ್ತಿಯ ಸುಳಿವು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಶಂಕಿತ ವ್ಯಕ್ತಿಯನ್ನು ಉಡುಪಿಯ ಮಣಿಪಾಲ ನಿವಾಸಿ ಆದಿತ್ಯ ರಾವ್ (40) ಎಂದು ಗುರುತಿಸಲಾಗಿದೆ. ಈತನನ್ನು ಪತ್ತೆ ಹಚ್ಚಲು ಎರಡು ತಂಡಗಳು ಬಲೆ ಬೀಸಿವೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಈ ಬಗ್ಗೆ ಪೊಲೀಸರು ಈ ವರೆಗೆ ಅಧಿಕೃತ ಪ್ರಕಟನೆ ನೀಡಿಲ್ಲ. ಶಂಕಿತ ಆದಿತ್ಯ ರಾವ್ 2018ರಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಪೋಟಕ ಪ್ರಕರಣ: ಮಣಿಪಾಲದ ಆದಿತ್ಯ ರಾವ್ ಗಾಗಿ ಪೊಲೀಸರ ಶೋಧ ? Read More »

ಕರಾವಳಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್ ಇಟ್ಟ ಶಂಕಿತ ವ್ಯಕ್ತಿಯ ಚಿತ್ರ ಬಿಡುಗಡೆ

ಮಂಗಳೂರು, ಜ 20: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸೋಮವಾರ ಬೆಳಗ್ಗೆ ಅಮಾನಸ್ಪದ ಬ್ಯಾಗೊಂದು ಪತ್ತೆಯಾಗಿದ್ದು, ಬ್ಯಾಗಿಟ್ಟ ಶಂಕಿತ ವ್ಯಕ್ತಿಯ ಚಿತ್ರವನ್ನು ಪೊಲೀಸರು ಬಿಡುಗಡೆಗೊಳಿಸಿದ್ದಾರೆ. ಶಂಕಿತ ವ್ಯಕ್ತಿ ಆಟೊರಿಕ್ಷಾ ಮೂಲಕ ವಿಮಾನ ನಿಲ್ದಾಣಕ್ಕೆ ಬಂದು ವಿಮಾನ ನಿಲ್ದಾಣದಲ್ಲಿ ಬ್ಯಾಗ್ ಇಟ್ಟು ಹೋಗಿರುವ ದೃಶ್ಯ ಸಿಸಿಟಿವಿ ಕ್ಯಾಮರದಲ್ಲಿ ಸೆರೆಯಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ ಅಧಿಕೃತವಾಗಿ ಆಟೊರಿಕ್ಷಾ ಮತ್ತು ಶಂಕಿತ ವ್ಯಕ್ತಿಯ ಚಿತ್ರವನ್ನು ಬಿಡುಗಡೆ ಮಾಡಿದ್ದಾರೆ. ಬೆಂಗಳೂರು ಹಾಗೂ ಹುಬ್ಬಳ್ಳಿ ವಿಮಾಣ ನಿಲ್ದಾಣದಲ್ಲೂ ಬಿಗಿ ಬಂದೋಬಸ್ತ್ ಮಾಡಲಾಗಿದೆ. ‘ಬಾಂಬ್’

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್ ಇಟ್ಟ ಶಂಕಿತ ವ್ಯಕ್ತಿಯ ಚಿತ್ರ ಬಿಡುಗಡೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್ ಪತ್ತೆ

ಮಂಗಳೂರು, ಜ.20: ಮಂಗಳೂರು ಅಂತಾಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್‌ ಪತ್ತೆಯಾಗಿದ್ದು, ಈ ಬ್ಯಾಗ್ ನಲ್ಲಿ ಸಜೀವ ಬಾಂಬ್ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಆಟೋದಲ್ಲಿ ಬಂದಂತಹ ಇಬ್ಬರು ವ್ಯಕ್ತಿಗಳು ಬ್ಯಾಗ್ ಗನ್ನು ಇಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸಿಸಿ ಟಿವಿ ಪರಿಶೀಲನೆ ವೇಳೆ ಸುಮಾರು 9.45 ರ ವೇಳೆಗೆ ಆಟೋದಲ್ಲಿ ಬಂದಂತಹ ಇಬ್ಬರು ವ್ಯಕ್ತಿಗಳು ಲ್ಯಾಪ್ ಟಾಪ್ ಬ್ಯಾಗ್ ನ್ನು ಅಲ್ಲಿರಿಸಿ ಪರಾರಿಯಾಗಿದ್ದಾರೆಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿನ ಭದ್ರತಾ ತಪಾಸಣಾ ಗೇಟ್

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್ ಪತ್ತೆ Read More »

ಕರಾವಳಿ
Scroll to Top