ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಚಿನ್ನದ ಸರ ಕಳವು

(ನ್ಯೂಸ್ ಕಡಬ) newskadaba.com ಡಿ. 18ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಹೋದ ಘಟನೆಗೆ ಸಂಬಂಧಿಸಿದಂತೆ ಬಜಪೆ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ. ಹಳೆಯಂಗಡಿ ಇಂದಿರಾ ನಗರದ ನಿವಾಸಿ ಅಬ್ದುಲ್ ರವೂಫ್ ಯಾನೆ ಆಟೋ ರವೂಫ್(30) ಬಂಧಿತ ಆರೋಪಿ.ಆರೋಪಿಯು ಮಂಗಳೂರು ತಾಲೂಕು ತೆಂಕ ಎಡಪದವು ಗ್ರಾಮದ ಶಿಬ್ರಿಕೆರೆ ಗಣೇಶ್ ಮಿಲ್ ಬಳಿ ಇರುವ ಒಳ ರಸ್ತೆಯಲ್ಲಿ ಡಿ. 12ರಂದು ನಡೆದುಕೊಂಡು ಮಧ್ಯಾಹ್ನ ವೇಳೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯ ಬಳಿ ಸ್ಕೂಟರ್‌ನಲ್ಲಿ ಬಂದು ವಿಳಾಸ ಕೇಳುವ ನೆಪದಲ್ಲಿ […]

ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಚಿನ್ನದ ಸರ ಕಳವು Read More »

ಕರಾವಳಿ