ಮಂಗಳೂರು ವಿಶ್ವವಿದ್ಯಾನಿಲಯ

ಮಂಗಳೂರು ವಿಶ್ವವಿದ್ಯಾನಿಲಯದ ವಾರ್ಷಿಕ ಘಟಿಕೋತ್ಸವ

(ನ್ಯೂಸ್ ಕಡಬ) newskadaba.com ಡಿ. 11. ಮಂಗಳೂರು ವಿಶ್ವವಿದ್ಯಾನಿಲಯದ ನಲ್ವತ್ತಮೂರನೆಯ ವಾರ್ಷಿಕ ಘಟಿಕೋತ್ಸವವು 2025ನೇ ಮಾರ್ಚ್ ತಿಂಗಳಿನಲ್ಲಿ ನಡೆಯಲಿದೆ. ದಿನಾಂಕವನ್ನು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್, ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಕಟಿಸಿ ತಿಳಿಸಲಾಗುತ್ತದೆ. ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಸಂಯೋಜಿತ. ಘಟಕ ಮತ್ತು ಸ್ವಾಯತ್ತ ಕಾಲೇಜುಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಪೂರ್ಣಗೊಳಿಸಿ ಡಿಸೆಂಬರ್ 12ರೊಳಗೆ ವಿವಿಧ ಪದವಿಗಳನ್ನು ಪಡೆಯಲು ಅರ್ಹರಾಗಿರುವ ಅಭ್ಯರ್ಥಿಗಳ ಯಾದಿಯನ್ನು ನಲ್ವತ್ತಮೂರನೆಯ ವಾರ್ಷಿಕ ಘಟಿಕೋತ್ಸವದಲ್ಲಿ ದೃಢೀಕರಿಸಲಾಗುತ್ತದೆ. ಈ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪಡೆಯಲು ಅರ್ಹರಾದ […]

ಮಂಗಳೂರು ವಿಶ್ವವಿದ್ಯಾನಿಲಯದ ವಾರ್ಷಿಕ ಘಟಿಕೋತ್ಸವ Read More »

ಕರಾವಳಿ

ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, . 10. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಡಿ.11ರಂದು ಸರಕಾರಿ ರಜೆ ಘೋಷಣೆ ಮಾಡಿರುವುದರಿಂದ ಅಂದು ನಿಗದಿಯಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಬದಲಾದ ಪರಿಷ್ಕೃತ ಪರೀಕ್ಷೆ ದಿನಾಂಕಗಳನ್ನು ಶೀಘ್ರದಲ್ಲಿ ಮುಂದೆ ತಿಳಿಸಲಾಗುವುದು ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.                                                                

ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆ ಮುಂದೂಡಿಕೆ Read More »

ಕರಾವಳಿ

ಮಂಗಳೂರು ವಿಶ್ವವಿದ್ಯಾನಿಲಯ- ಸೆ.18ರಂದು ಶೈಕ್ಷಣಿಕ ಮಂಡಳಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿಯ 2024- 25ನೇ ಸಾಲಿನ ದ್ವಿತೀಯ ಸಾಮಾನ್ಯ ಸಭೆಯು ಆನ್‍ ಲೈನ್ ಮೂಲಕ ಸೆಪ್ಟೆಂಬರ್ 18ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯ- ಸೆ.18ರಂದು ಶೈಕ್ಷಣಿಕ ಮಂಡಳಿ ಸಭೆ Read More »

ಕರಾವಳಿ

ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗ ವತಿಯಿಂದ ಸೆ. 15ರಂದು ‘ಅಧ್ಯಾಪಕ ಭೂಷಣ ಪ್ರಶಸ್ತಿ- 2024’ ಪ್ರಧಾನ

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 12.  ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗದ ವತಿಯಿಂದ ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ಇದರ ಸಭಾಂಗಣದಲ್ಲಿ ಸೆಪ್ಟೆಂಬರ್ 15ರಂದು 2024ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಆಯೋಜಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಮಡಿಕೇರಿ ಈ ಮೂರು ಜಿಲ್ಲೆಗಳ ಸಾಧಕ ಪ್ರಾಧ್ಯಾಪಕರುಗಳ ಶೈಕ್ಷಣಿಕ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಮಾಜಿ ಸಿಂಡಿಕೇಟ್ ಸದಸ್ಯ ಮೋಹನ್ ಪಡಿವಾಲ್ ಅವರು ತಿಳಿಸಿದರು. ಕಾರ್ಕಳದ

ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗ ವತಿಯಿಂದ ಸೆ. 15ರಂದು ‘ಅಧ್ಯಾಪಕ ಭೂಷಣ ಪ್ರಶಸ್ತಿ- 2024’ ಪ್ರಧಾನ Read More »

ಕರಾವಳಿ

ಕನಕ ಕೀರ್ತನ ಗಾಯನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.25. ಮಂಗಳೂರು ವಿಶ್ವವಿದ್ಯಾನಿಲಯ ಕನಕದಾಸ ಅಧ್ಯಯನ ಪೀಠ ಹಾಗೂ ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ಪ್ರತಿವರ್ಷ ಏರ್ಪಡಿಸುತ್ತಿರುವ ಕನಕ ಕೀರ್ತನ ಗಾಯನ ಕಾರ್ಯಕ್ರಮವನ್ನು ಫೆಬ್ರವರಿ 9 ರಂದು ಪೂರ್ವಾಹ್ನ 10 ಗಂಟೆಗೆ  ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು, ಹಂಪನಕಟ್ಟೆ ಇಲ್ಲಿ  ನಡೆಸಲಾಗುವುದು. ಕಾರ್ಯಕ್ರಮದ ಉದ್ಘಾಟನೆಯನ್ನು  ಕನ್ನಡದ ಖ್ಯಾತ ಕವಿಯಿತ್ರಿ ಮತ್ತು ಚಿಂತಕಿ ಪ್ರತಿಭಾ ನಂದಕುಮಾರ್, ಇವರು ನೆರವೇರಿಸಲಿರುವರು.   ‘ಸಾಮುದಾಯಿಕ ಪಾಲ್ಗೊಳ್ಳುವಿಕೆ’ಯ ಆಶಯದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳುತ್ತಿರುವ  ಈ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬರುವ ಸಂಯೋಜಿತ ಕಾಲೇಜು

ಕನಕ ಕೀರ್ತನ ಗಾಯನ ಕಾರ್ಯಕ್ರಮ Read More »

ಕರಾವಳಿ
Scroll to Top