ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್‌ ರೈಲಿಗೆ ತಿಂಗಳಾಂತ್ಯದೊಳಗೆ ಹಸಿರು ನಿಶಾನೆ: ಕ್ಯಾ. ಚೌಟ

ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ರದ್ದತಿ ಕುರಿತು ಸ್ಪಷ್ಟೀಕರಣ

(ನ್ಯೂಸ್‌ ಕಡಬ) newskadaba.com,  ಮಾ.23 : ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ ರೈಲು ಸೇವೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿಲ್ಲ; ಕೇವಲ ಮಧ್ಯಾಹ್ನದ ಪ್ಯಾಸೆಂಜರ್ ರೈಲುಗಳಾದ ರೈಲು ಸಂಖ್ಯೆ 56629 ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ರೋಡ್ (ಮಂಗಳೂರು ಸೆಂಟ್ರಲ್‌ನಿಂದ ಬೆಳಿಗ್ಗೆ 10:00 ಗಂಟೆಗೆ ಹೊರಟು ಮಧ್ಯಾಹ್ನ 12:30 ಕ್ಕೆ ಸುಬ್ರಹ್ಮಣ್ಯ ರೋಡ್ ತಲುಪುವ ರೈಲು) ಮತ್ತು ರೈಲು ಸಂಖ್ಯೆ 56630 ಸುಬ್ರಹ್ಮಣ್ಯ ರೋಡ್-ಮಂಗಳೂರು ಸೆಂಟ್ರಲ್ (ಸುಬ್ರಹ್ಮಣ್ಯ ರೋಡ್‌ನಿಂದ ಮಧ್ಯಾಹ್ನ 1:45 ಕ್ಕೆ ಹೊರಟು ಸಂಜೆ 4:25 ಕ್ಕೆ ಮಂಗಳೂರು […]

ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ರದ್ದತಿ ಕುರಿತು ಸ್ಪಷ್ಟೀಕರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಕಾಣಿಯೂರು ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ ದಾಟಿ ನಿಂತಿದ್ದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆ

(ನ್ಯೂಸ್‌ ಕಡಬ) newskadaba.com,  ನ.01 : ಅಕ್ಟೋಬರ್ 29 ರಂದು ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಪ್ರತಿದಿನ ರಾತ್ರಿ 7:30 ರ ಸುಮಾರಿಗೆ ನಿಲ್ದಾಣ ತಲುಪಬೇಕಿತ್ತು.ದಿನನಿತ್ಯದಂತೆ ಕಾಣಿಯೂರು ನಿಲ್ದಾಣಕ್ಕೆ ಆಗಮಿಸಬೇಕಿದ್ದ ರೈಲನ್ನು, ಲೋಕೋ ಪೈಲಟ್ (ಚಾಲಕ) ಅತಿಯಾದ ವೇಗದಲ್ಲಿ ಚಲಾಯಿಸಿದ್ದರಿಂದ ಪ್ಲಾಟ್‌ಫಾರ್ಮ್‌ನಲ್ಲಿ ನಿಲ್ಲಿಸಲು ಸಾಧ್ಯವಾಗಲಿಲ್ಲ. ಪರಿಣಾಮವಾಗಿ, ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ಅನ್ನು ದಾಟಿ, ನಿಲ್ದಾಣದ ಆಚೆ ಭಾಗದಲ್ಲಿ ನಿಂತಿತು. ರೈಲು ಸರಿಯಾದ ಸ್ಥಳದಲ್ಲಿ ನಿಲ್ಲದ ಕಾರಣ, ರೈಲಿನಿಂದ ಇಳಿಯಬೇಕಿದ್ದ ಪ್ರಯಾಣಿಕರು ತೀವ್ರ ಅನಾನುಕೂಲಕ್ಕೆ ಒಳಗಾದರು. ಮುಖ್ಯವಾಗಿ ರಾತ್ರಿಯ ಸಮಯವಾಗಿದ್ದರಿಂದ,

ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಕಾಣಿಯೂರು ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ ದಾಟಿ ನಿಂತಿದ್ದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್‌ ರೈಲಿಗೆ ತಿಂಗಳಾಂತ್ಯದೊಳಗೆ ಹಸಿರು ನಿಶಾನೆ: ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಾ. 13 ನವದೆಹಲಿ: ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್‌ಗೆ ವಿಸ್ತರಿಸುವುದಕ್ಕೆ ರೈಲ್ವೆ ಮಂಡಳಿ ಈಗಾಗಲೇ ಮಂಜೂರಾತಿ ನೀಡಿದ್ದು, ರೈಲ್ವೆ ಸಚಿವ ವಿ. ಸೋಮಣ್ಣ ಅವರ ದಿನಾಂಕ ನಿಗದಿಪಡಿಸಿಕೊಂಡು ಮಾರ್ಚ್‌ ಅಂತ್ಯದೊಳಗೆ ಈ ರೈಲು ಸೇವೆಗೆ ಚಾಲನೆ ನೀಡಲಾಗುತ್ತದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ತಿಳಿಸಿದ್ದಾರೆ. ನವದೆಹಲಿಯಲ್ಲಿ ಇಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಭೇಟಿಯಾದ ಕ್ಯಾ. ಚೌಟ ಅವರು, ಕಳೆದ ಒಂದು

ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್‌ ರೈಲಿಗೆ ತಿಂಗಳಾಂತ್ಯದೊಳಗೆ ಹಸಿರು ನಿಶಾನೆ: ಕ್ಯಾ. ಚೌಟ Read More »

ಕರ್ನಾಟಕ
Scroll to Top