ಮಗು

ಮಕ್ಕಳಿಗೆ ತಿನಸುಗಳನ್ನು ನೀಡುವಾಗ ಎಚ್ಚರ…!!! ►ಬೆಳ್ತಂಗಡಿ: ಗಂಟಲಲ್ಲಿ ಚಕ್ಕುಲಿ ಸಿಲುಕಿ 1 ವರ್ಷದ ಮಗು ಮೃತ್ಯು..!!!  

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ , ಅ.31. ಗಂಟಲಲ್ಲಿ ಚಕ್ಕುಲಿ ಸಿಲುಕಿ ಒಂದು ವರ್ಷದ ಪುಟ್ಟ ಮಗುವೊಂದು ಮೃತಪಟ್ಟ ಆಘಾತಕಾರಿ ಘಟನೆಯೊಂದು ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯಲ್ಲಿ ನಡೆದಿದೆ. ಮೃತ  ಮಗುವನ್ನು ಅರುಷ್( 1 ವರ್ಷ) ಎಂದು ಗುರುತಿಸಲಾಗಿದ್ದು,  ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ನಿವಾಸಿ ವಿಠಲ ಎಂಬವರ ಮಗ ಎನ್ನಲಾಗಿದೆ. ಮಗ ಅರುಷ್ ಗೆ ಪೋಷಕರು ತಿನ್ನಲು ಚಕ್ಕುಲಿ ತುಂಡೊಂದನ್ನು ನೀಡಿದ್ದರು. ಏನೂ ಅರಿಯದ ಮುಗ್ಧ ಕಂದಮ್ಮನ ಗಂಟಲಿನಲ್ಲಿ ಚಕ್ಕುಲಿ ತುಂಡು ಸಿಲುಕಿದ ಪರಿಣಾಮ ಮಗುವಿಗೆ ಉಸಿರಾಡಲು ಕಷ್ಟವಾಗಿತ್ತು. […]

ಮಕ್ಕಳಿಗೆ ತಿನಸುಗಳನ್ನು ನೀಡುವಾಗ ಎಚ್ಚರ…!!! ►ಬೆಳ್ತಂಗಡಿ: ಗಂಟಲಲ್ಲಿ ಚಕ್ಕುಲಿ ಸಿಲುಕಿ 1 ವರ್ಷದ ಮಗು ಮೃತ್ಯು..!!!   Read More »

ಕರಾವಳಿ

ನೀರು ತುಂಬಿದ್ದ ಬಕೆಟ್‍ನಲ್ಲಿ ಮುಳುಗಿ ► 1 ವರ್ಷದ ಮಗು ಮೃತ್ಯು

 (ನ್ಯೂಸ್ ಕಡಬ) newskadaba.com ಕೊಪ್ಪಳ, ಆ .22, ನೀರು ತುಂಬಿದ್ದ ಬಕೆಟ್‍ನಲ್ಲಿ ಮಗು ಬಿದ್ದು ಮೃತಪಟ್ಟಿರೋ ಹೃದಯವಿದ್ರಾವಕ ಘಟನೆ ಗಂಗಾವತಿ ತಾಲೂಕಿನ ಶರಣಬಸವೇಶ್ವರ ಕ್ಯಾಂಪ್ ನಲ್ಲಿ ನಡೆದಿದೆ. ನಗರದ ಶರಣಬಸವೇಶ್ವರ ಕ್ಯಾಂಪಿನ ನಿವಾಸಿಗಳಾದ ಹಸೀನಾ ಹಾಗೂ ಆಟೋ ಚಾಲಕ ಮೌಲಹುಸೇನ್ ಎಂಬುವರ ಒಂದು ವರ್ಷದ ರೀಯಾನ್ ಮೃತ ಮಗು. ಮನೆಯವರೆಲ್ಲಾ ಹೊರಗೆ ಕುಳಿತ ಸಂದರ್ಭದಲ್ಲಿ ಮಗು ಆಟವಾಡುತ್ತಾ ಮನೆಯೊಳಗೆ ಹೋಗಿತ್ತು. ಆಟ ಆಡುತ್ತಿರಬಹುದು ಎಂದು ಪಾಲಕರು ಸುಮ್ಮನಿದ್ದಾರೆ. ಆದರೆ ತುಂಬ ಹೊತ್ತಾದರೂ ಮಗು ಬಾರದ್ದರಿಂದ ಅನುಮಾನಗೊಂಡ ತಾಯಿ ಮನೆಯೊಳಗೆ

ನೀರು ತುಂಬಿದ್ದ ಬಕೆಟ್‍ನಲ್ಲಿ ಮುಳುಗಿ ► 1 ವರ್ಷದ ಮಗು ಮೃತ್ಯು Read More »

ಕರಾವಳಿ
Scroll to Top