ಮಣಿಪಾಲ

ಮತ್ತೆ ಆರೋಗ್ಯದಲ್ಲಿ ಏರುಪೇರು ► ಆಸ್ಪತ್ರೆಗೆ ದಾಖಲಾದ ಪೇಜಾವರ ಶ್ರೀಗಳು

(ನ್ಯೂಸ್ ಕಡಬ) newskadaba.com ಉಡುಪಿ, ಅ.26. ಪೇಜಾವರ ಮಠಾಧೀಶರಾದ ವಿಶ್ವೇಶತೀರ್ಥ ಶ್ರೀಗಳಿಗೆ  ರಾತ್ರಿ ಹೊಟ್ಟೆನೋವು ಕಾಣಿಸಿಕೊಂಡ ಪರಿಣಾಮ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಿಂಗಳ ಹಿಂದೆ ಹರ್ನಿಯಾ ಆಪರೇಷನ್ ಗೆ ಒಳಗಾಗಿದ್ದ ಶ್ರೀಗಳು ಇದೀಗ ಮತ್ತೆ ಕೆಎಂಸಿಗೆ ದಾಖಲಾಗಿದ್ದಾರೆ. ದಾಖಲಾದ ವಿಶ್ವೇಶತೀರ್ಥರನ್ನು, ಸ್ಕ್ಯಾನಿಂಗ್ ಗೆ ಒಳಪಡಿಸಲಾಯ್ತು. ಎರಡು ದಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡುವ ಸಾಧ್ಯತೆಯಿದೆ. ಸ್ಕಾನಿಂಗ್ ಹಾಗೂ ಹೆಚ್ಚಿನ ಚಿಕಿತ್ಸೆಗೆ ಸೂಚಿಸಿರುವ ವೈದ್ಯರು ತಪಾಸಣೆ ನಡೆಸಿದ್ದಾರೆ. ರಾತ್ರಿಯ ಪೂಜೆ ಪೂರೈಸಿ, ಕೆಎಂಸಿ ಆಸ್ಪತ್ರೆಗೆ ತೆರಳಿರುವ ಸ್ವಾಮೀಜಿ ಅನುಷ್ಟಾನಗಳನ್ನೂ ಪೂರೈಸಿದ್ದಾರೆ. ಸ್ವಾಮೀಜಿ ಆರೋಗ್ಯವಾಗಿದ್ದಾರೆ, […]

ಮತ್ತೆ ಆರೋಗ್ಯದಲ್ಲಿ ಏರುಪೇರು ► ಆಸ್ಪತ್ರೆಗೆ ದಾಖಲಾದ ಪೇಜಾವರ ಶ್ರೀಗಳು Read More »

ಕರಾವಳಿ

ಮಣಿಪಾಲದ ಯುವತಿಗೆ ಹೊಸ ತೋಳಿನ ಜೋಡಣೆ ► ಕೊಚ್ಚಿಯ ಅಮೃತಾ ವೈದ್ಯ ವಿಜ್ಞಾನ ಸಂಸ್ಥೆಯ ಸಾಧನೆ

(ನ್ಯೂಸ್ ಕಡಬ) newskadaba.com ಕೊಚ್ಚಿ,ಸೆ.29. ರಸ್ತೆ ಅಪಘಾತದಲ್ಲಿ ಎರಡು ಕೈಗಳನ್ನು ಕಳೆದುಕೊಂಡ ಯುವತಿಗೆ ಯುವಕನ ತೋಳನ್ನು ಕಸಿ ಮಾಡಿ ಜೋಡಿಸಿದ ಅಪರೂಪದ ಸಾಧನೆಯನ್ನು ಕೇರಳದ ಕೊಚ್ಚಿಯ ಅಮೃತಾ ವೈದ್ಯ ವಿಜ್ಞಾನ ಸಂಸ್ಥೆಯ ವೈಧ್ಯರಿಂದ ನಡೆದಿದೆ. ಮಣಿಪಾಲದ 19 ವರ್ಷದ ಎಂಜಿನಿಯರ್ ವಿದ್ಯಾರ್ಥಿನಿ ಕಳೆದ ವರ್ಷ ರಸ್ತೆ ಅಪಘಾತವೊಂದರಲ್ಲಿ ತನ್ನ ಎರಡು ಕೈಗಳನ್ನು ಕಳೆದುಕೊಂಡಿದ್ದಳು. ಪ್ಲಾಸ್ಟಿಕ್ ಮತ್ತು ಪುನಃ ನಿರ್ಮಾಣದ ಸರ್ಜರಿ ಇಲಾಖೆಯ ಮುಖ್ಯಸ್ಥರಾದ ಡಾ. ಸುಬ್ರಹ್ಮಣ್ಯ ಅಯ್ಯರ್ ನೇತೃತ್ವದಲ್ಲಿ ಸುಮಾರು 20 ವೈದ್ಯರು ಮತ್ತು 16 ಅರವಳಿಕೆ ತಜ್ಞರು ಸೇರಿ

ಮಣಿಪಾಲದ ಯುವತಿಗೆ ಹೊಸ ತೋಳಿನ ಜೋಡಣೆ ► ಕೊಚ್ಚಿಯ ಅಮೃತಾ ವೈದ್ಯ ವಿಜ್ಞಾನ ಸಂಸ್ಥೆಯ ಸಾಧನೆ Read More »

ರಾಷ್ಟ್ರೀಯ ನ್ಯೂಸ್
Scroll to Top