ಮತ್ತೆ ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು
(ನ್ಯೂಸ್ ಕಡಬ) newskadaba.com, ಅ.10 : ರಾಜ್ಯ ಸರ್ಕಾರ ನಿಗಧಿತ ಸಮಯದೊಳಗೆ ತಮ ವಿವಿಧ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಇದೇ ತಿಂಗಳ 15ರಿಂದ ಐದು ದಿನಗಳ ಕಾಲ ರಾಜ್ಯಾದ್ಯಂತ ಸಾರಿಗೆ ನೌಕರರು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಜಂಟಿ ಕ್ರಿಯಾ ಸಮಿತಿ ಘೋಷಿಸಿದೆ. ಬೆಂಗಳೂರು, ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದ್ದು, 2020 ಜನವರಿ 1ರಿಂದ ಆಗಿರುವ ಶೇ.15ರಷ್ಟು ವೇತನ ಹೆಚ್ಚಳದ ನಂತರದ 38 ತಿಂಗಳ ಬಾಕಿ ಹಣ ಪಾವತಿ, 38 ತಿಂಗಳ ಬಾಕಿ […]
ಮತ್ತೆ ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
