ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಕಾಲುವೆಗೆ ಬಿದ್ದ ಕಾರು – 5 ಮಂದಿ ಸಾವು, ಇಬ್ಬರು ಗಂಭೀರ

(ನ್ಯೂಸ್‌ ಕಡಬ) newskadaba.com,  ನ.26 ಲಕ್ನೋ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದ ಸಭೆಗೆ ಗೈರಾದ ಕಾರಣ ಅಮಾನತುಗೊಂಡ ಅಧಿಕಾರಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 25 ವರ್ಷದ ಗುಮಾಸ್ತ ಸುಧೀರ್ ಕುಮಾರ್ ಆತ್ಮಹತ್ಯೆಗೆ ಶರಣಾದವರು. ಇವರಿಗೆ ಮದುವೆ ನಿಶ್ಚಯವಾಗಿತ್ತು. ವಿವಾಹಕ್ಕೆ ಒಂದು ದಿನವಷ್ಟೇ ಬಾಕಿ ಇರುವಾಗ, ನಿವಾಸದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.ವಿವಾಹದ ಸಿದ್ಧತೆಗಳಿಂದಾಗಿ ಭಾನುವಾರ ಅಧಿಕೃತ ಸಭೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಕುಮಾರ್‌ನನ್ನು ಅಮಾನತು ಮಾಡಿದ್ದರು. ಇದರಿಂದ ನನ್ನ ಸಹೋದರ […]

ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಕಾಲುವೆಗೆ ಬಿದ್ದ ಕಾರು – 5 ಮಂದಿ ಸಾವು, ಇಬ್ಬರು ಗಂಭೀರ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್