ಮಳೆಯ ಆರ್ಭಟದಿಂದಾಗಿ ತಾಜ್ ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 14.  ರಾಷ್ಟ್ರ ರಾಜಧಾನಿ ದೆಹಲಿಯಿಂದ ಸುಮಾರು 250 ಕಿಮೀ ದೂರದಲ್ಲಿರುವ ಆಗ್ರಾದಲ್ಲಿ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಾಜ್ ಮಹಲ್‌ನಲ್ಲಿ ನೀರು ಸೋರಿಕೆಯಾಗಿದೆ. ಮುಖ್ಯ ಗುಮ್ಮಟದ ಮೇಲೆ ತೇವಾಂಶ ಗಮನಿಸಿದ ನಂತರ ಅಧಿಕಾರಿ ಗುಮ್ಮಟ ಬಿರುಕು ಬಿಟ್ಟಿರಬಹುದು ಎಂದು ಅಂದಾಜಿಸಿದ್ದರು. ಆದರೆ ಪರಿಶೀಲಿಸಿದಾಗ ಸೋರಿಕೆಯಿಂದಾಗಿ ಮುಖ್ಯ ಗುಮ್ಮಟಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಹೇಳಲಾಗಿದೆ. ದೇಶದಲ್ಲಿನ ಐತಿಹಾಸಿಕ ಸ್ಮಾರಕಗಳನ್ನು ನೋಡಿಕೊಳ್ಳುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಸೋರಿಕೆ ವರದಿಯಾದ […]

ಮಳೆಯ ಆರ್ಭಟದಿಂದಾಗಿ ತಾಜ್ ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆ Read More »

ರಾಷ್ಟ್ರೀಯ ನ್ಯೂಸ್