ಮಳೆ

ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ

(ನ್ಯೂಸ್‌ ಕಡಬ) newskadaba.com,ಡಿ.17: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮೋಡ ಕವಿದ ವಾತಾವರಣ ಹಾಗೂ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಕಳೆದ ಒಂದು ವಾರದಿಂದ ಮೈ ಕೊರೆಯುವ ಚಳಿಯ ವಾತಾವರಣವಿತ್ತು. ಇದೀಗ ಹಿಂಗಾರು ಮಾರುತಗಳು ಚುರುಕುಗೊಂಡಿದ್ದು, ಬಂಗಾಳ ಕೊಲ್ಲಿಯ ಕಡೆಯಿಂದ ಬೀಸುತ್ತಿವೆ. ಹೀಗಾಗಿ, ಮಳೆಯ ವಾತಾವರಣ ಸೃಷ್ಟಿಯಾಗಿದೆ. ಬೆಂಗಳೂರಿನಲ್ಲಿ ಮಂಗಳವಾರ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಕಂಡು ಬಂದಿತ್ತು. ಇನ್ನೂ […]

ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ Read More »

ಕರ್ನಾಟಕ

ಕರಾವಳಿಯಲ್ಲಿ ಮುಂದಿನ ಎರಡು ದಿನಗಳಲ್ಲಿ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.comಕಡಬ,ಫೆ.07.ಕರಾವಳಿ ಜಿಲ್ಲೆಯಲ್ಲಿ ಬುಧವಾರ (ಫೆ.6) ರಂದು ಮೋಡ ಕವಿದ ಬಿಸಿಲಿನ ವಾತಾವರಣ ಕಾಣಿಸಿಕೊಂಡಿತ್ತು. ದಕ್ಷಿಣ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಪರಿಣಾಮ ಇದಾಗಿದ್ದು, ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಯ ಹಲವೆಡೆ ಬುಧವಾರ ಮಧ್ಯಾಹ್ನದ ಬಳಿಕ ತುಂತುರು, ದಕ್ಷಿಣ ಕನ್ನಡ -ಉಡುಪಿ ಜಿಲ್ಲೆಯಲ್ಲಿ ಮಳೆಯಾಗಿಲ್ಲ. ಇಂದು ಕೂಡಾ ಇದೇ ವಾತಾವರಣ ಮುಂದುವರಿದರೆ, ಮಳೆಯ ಸಾಧ್ಯತೆ ಹೆಚ್ಚಾಗಿದೆ. ದಕ್ಷಿಣ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿಯಿಂದ

ಕರಾವಳಿಯಲ್ಲಿ ಮುಂದಿನ ಎರಡು ದಿನಗಳಲ್ಲಿ ಮಳೆ ಸಾಧ್ಯತೆ Read More »

ಕರಾವಳಿ

ಮುಂಬೈ ಮಹಾಮಳೆ ►125 ವರ್ಷದ ಹಳೆಯ ಕಟ್ಟಡ ಕುಸಿದು 10 ಜನರ ಮೃತ್ಯು

(ನ್ಯೂಸ್ ಕಡಬ) newskadaba.com ಮುಂಬೈ, ಆ.31. ವಾಣಿಜ್ಯ ನಗರಿ ಮುಂಬಯಿನಲ್ಲಿ ಎಡೆಬಿಡದೇ ಸುರಿಯಿತ್ತಿರುವ ಮಳೆಯಿಂದ ಜನಸಾಮಾನ್ಯರು ಪರದಾಡುವಂತಾಗಿದೆ. ನಿರಂತರ ಸುರಿಯುತ್ತಿರುವ ಮಹಾಮಳೆಯಿಂದಾಗಿ ಸುಮಾರು  125 ವರ್ಷದ ಹಳೆಯದಾದ  5 ಅಂತಸ್ತಿನ ಕಟ್ಟಡ ಕುಸಿದು 10 ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ಮೌಲಾನಿ ಶೌಕತ್ ಅಲಿ ರೋಡ್‍ನ ಭೆಂಡಿ ಬಜಾರ್‍ನಲ್ಲಿ ಈ ಅವಘಡ ಸಂಭವಿಸಿದ್ದು, ಕಟ್ಟಡದ ಅವಶೇಷಗಳ ಅಡಿ ಇನ್ನೂ ಕೆಲವರು ಸಿಲುಕಿರುವ ಶಂಕೆಯಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, 10 ಅಗ್ನಿಶಾಮಕ ವಾಹನಗಳು ಹಾಗೂ ಆಂಬುಲೆನ್ಸ್‍ಗಳು ಸ್ಥಳಕ್ಕೆ

ಮುಂಬೈ ಮಹಾಮಳೆ ►125 ವರ್ಷದ ಹಳೆಯ ಕಟ್ಟಡ ಕುಸಿದು 10 ಜನರ ಮೃತ್ಯು Read More »

ಕರಾವಳಿ
Scroll to Top