ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಏಕನಾಥ್ ಶಿಂಧೆ
(ನ್ಯೂಸ್ ಕಡಬ) newskadaba.com ಮುಂಬೈ, ನ. 26. ಏಕನಾಥ್ ಶಿಂಧೆ ಅವರು ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಅವರ ಇಡೀ ಸಂಪುಟ ಕೂಡ ರಾಜೀನಾಮೆ ಸಲ್ಲಿಸಿದೆ. ಮಹಾರಾಷ್ಟ್ರ ವಿಧಾನಸಭೆಯ ಅವಧಿ ಇಂದಿಗೆ ಮುಕ್ತಾಯವಾಗುತ್ತಿದ್ದಂತೆ ಶಿಂಧೆ ಅವರು ತಮ್ಮ ಪ್ರತಿನಿಧಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರೊಂದಿಗೆ ರಾಜ್ಯಪಾಲರನ್ನು ಭೇಟಿ ಮಾಡಲು ರಾಜಭವನಕ್ಕೆ ಆಗಮಿಸಿದ್ದರು. ವಿಚಾರ ಪ್ರಸ್ತಾಪದ ನಂತರ ತನ್ನ ಸ್ಥಾನಕ್ಕೆ ರಾಜಿನಾಮೆ ನೀಡಿದರು.
ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಏಕನಾಥ್ ಶಿಂಧೆ Read More »
ಕರ್ನಾಟಕ
