ಮಹಾರಾಷ್ಟ್ರ: ಸಂಪುಟ ವಿಸ್ತರಣೆ ಬೆನ್ನಲ್ಲೆ ರಾಜೀನಾಮೆ ನೀಡಲು ಮುಂದಾದ ಎನ್ ಸಿಪಿ ಶಾಸಕ
ಔರಂಗಬಾದ್, ಡಿ. 31: ಮಹಾರಾಷ್ಟ್ರ ಸರ್ಕಾರದ ಸಂಪುಟ ವಿಸ್ತರಣೆಯಾದ ಬೆನ್ನಲ್ಲೇ ಬೀಡ್ ಜಿಲ್ಲೆಯ ಎನ್ ಸಿಪಿ ಶಾಸಕ ಪ್ರಕಾಶ್ ಸೊಲಾಂಕೆ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದು ರಾಜಕೀಯ ಮಾಡಲು ನಮ್ಮಂತವರು ಅರ್ಹರಲ್ಲ ಎಂದು ಹೇಳಿದ್ದಾರೆ. ಮಜಲ್ಗಾಂವ್ ಕ್ಷೇತ್ರದಿಂದ ನಾಲ್ಕು ಬಾರಿ ಚುನಾಯಿತರಾಗಿರುವ ಸೋಲಾಂಕೆ ರಾಜೀನಾಮೆ ನೀಡಲು ನಿರ್ಧಾರ ಮಾಡಲು ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಸ್ಥಾನ ಇಲ್ಲದಿರುವುದು ಕಾರಣ ಎಂಬ ಮಾತುಗಳು ಕೇಳಿ ಬರುತ್ತಿದ್ದು ಆದರೆ ಸೊಲಾಂಕೆ ಇದನ್ನು ನಿರಾಕರಿಸಿದ್ದಾರೆ. “ನನಗೆ ಯಾವುದೇ ನಾಯಕರ ಮೇಲೆ […]
ಮಹಾರಾಷ್ಟ್ರ: ಸಂಪುಟ ವಿಸ್ತರಣೆ ಬೆನ್ನಲ್ಲೆ ರಾಜೀನಾಮೆ ನೀಡಲು ಮುಂದಾದ ಎನ್ ಸಿಪಿ ಶಾಸಕ Read More »
ರಾಷ್ಟ್ರೀಯ ನ್ಯೂಸ್