ಮಾದಕದ್ರವ್ಯ ಮುಕ್ತ ಸಮಾಜ ನಿರ್ಮಾಣ: ಆಗಸ್ಟ್ 1 ರಂದು ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು
(ನ್ಯೂಸ್ ಕಡಬ) newskadaba.com ಜು. 24. ಮೈ ಭಾರತ್ ಕೇಂದ್ರ ದಕ್ಷಿಣ ಕನ್ನಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ (ದಕ್ಷಿಣ ಕನ್ನಡ), ರಾಷ್ಟ್ರೀಯ ಸೇವಾ ಯೋಜನೆ (ಓSS), ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಶ್ರೀ ರಾಮಕೃಷ್ಣ ಕಾಲೇಜು ಮಂಗಳೂರು ಜಂಟಿ ಆಶ್ರಯದಲ್ಲಿ “ನಶಾ ಮುಕ್ತ ಯುವ – ವಿಕಸಿತ ಭಾರತ” ದೇಶವ್ಯಾಪಿ ಅಭಿಯಾನದಡಿ, ಯುವಜನರಲ್ಲಿ ಜಾಗೃತಿ ಮೂಡಿಸಲು ಹಾಗೂ ಮಾದಕದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳನ್ನು ಆಗಸ್ಟ್ 1 ರಂದು […]
ಮಾದಕದ್ರವ್ಯ ಮುಕ್ತ ಸಮಾಜ ನಿರ್ಮಾಣ: ಆಗಸ್ಟ್ 1 ರಂದು ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು Read More »
ಕರಾವಳಿ
