ಮಾನಸಿಕ ಅಸ್ವಸ್ಥರ ಮೇಲೆ ದಯೆ ಇರಲಿ- ನ್ಯಾಯಾಧೀಶೆ ಶೋಭಾ ಬಿ.ಜಿ

(ನ್ಯೂಸ್ ಕಡಬ) newskadaba.com ಅ. 11. ಇತ್ತೀಚಿನ ದಿನಗಳಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸಮಾಜದಲ್ಲಿ ಮಾನಸಿಕ ಅಸ್ವಸ್ಥತೆಗೆ ಒಳಪಡುವವರನ್ನು ಎಲ್ಲರಂತೆ ಕಾಣಬೇಕು. ಅವರ ಮೇಲೆ ದಯೆ ಮತ್ತು ಕರುಣೆ ಇರಲಿ. ಅವರನ್ನು ನಮ್ಮಂತೆ ಉಪಚರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ದ.ಕ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ. ಜಿ. ತಿಳಿಸಿದರು. ಅವರು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, […]

ಮಾನಸಿಕ ಅಸ್ವಸ್ಥರ ಮೇಲೆ ದಯೆ ಇರಲಿ- ನ್ಯಾಯಾಧೀಶೆ ಶೋಭಾ ಬಿ.ಜಿ Read More »

ಕರಾವಳಿ