ಮಾನಸ ವಿಶೇಷ ಮಕ್ಕಳ ಶಾಲೆಗೆ ದಿನಸಿ ಸಾಮಗ್ರಿಗಳ ವಿತರಣೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 11.  ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಎರಡನೇ ವರ್ಷಕ್ಕೆ ಪಾದಾರ್ಪಣೆಗೊಂಡ ಹಿನ್ನೆಲೆಯಲ್ಲಿ ಶಿರ್ವ ಪಾಂಬೂರಿನ ಮಾನಸ ವಿಶೇಷ ಮಕ್ಕಳ ಶಾಲೆಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಜೀವನ್ ಡಿಸೋಜ ರವರು ಮಾನಸ ಶಾಲೆಯ ಅಧ್ಯಕ್ಷರಿಗೆ ದಿನಸಿ ವಸ್ತುಗಳನ್ನು ಹಸ್ತಾಂತರಿಸಿ, ಇಂತಹ ಸಾಮಾಜಿಕ ಕಾರ್ಯಕ್ರಮ ಹಮ್ಮಿ ಕೊಳ್ಳಲು ಮೂಲ ಪ್ರೇರಣೆ ಮತ್ತು ಮುಖ್ಯ ಉದ್ದೇಶ ದಿ. […]

ಮಾನಸ ವಿಶೇಷ ಮಕ್ಕಳ ಶಾಲೆಗೆ ದಿನಸಿ ಸಾಮಗ್ರಿಗಳ ವಿತರಣೆ Read More »

ಕರಾವಳಿ