ಮಾರುವೇಷದಲ್ಲಿ ಬಂದು ಪತಿಗೆ ಚೂರಿ ಇರಿತ: ಪತ್ನಿ ಪೊಲೀಸ್ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ನ.20: ಮಾರುವೇಷದಲ್ಲಿ ಬಂದ ಮಹಿಳೆಯೋರ್ವರು ತನ್ನ ಪತಿಗೆ ಚೂರಿಯಿಂದ ಇರಿದ ಘಟನೆ ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯ ಮಾಲಕ ಕೃಷ್ಣ ಕುಮಾರ್ ಸೋಮಯಾಜಿ ಗಾಯಗೊಂಡಿದ್ದು, ಚೂರಿ ಇರಿದ ಅವರ ಪತ್ನಿ ಜ್ಯೋತಿ ಸೋಮಯಾಜಿ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ ವೇಳೆ ಏಕಾಏಕಿ ಪತಿಯ ಸೋಮಯಾಜಿ ಟೆಕ್ಸ್ಟ್ […]

ಮಾರುವೇಷದಲ್ಲಿ ಬಂದು ಪತಿಗೆ ಚೂರಿ ಇರಿತ: ಪತ್ನಿ ಪೊಲೀಸ್ ವಶಕ್ಕೆ Read More »

ಕರ್ನಾಟಕ