ಮಾವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿದ ರಾಜ್ಯ ಸರಕಾರ- 101 ಕೋಟಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 04. ಮಾವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿರುವ ರಾಜ್ಯ ಸರಕಾರ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ. ಹಣ ಬಿಡುಗಡೆಗೆ ಆದೇಶ ಹೊರಡಿಸಿದೆ.   ಆವರ್ತ ನಿಧಿಯಿಂದ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಹಣ ಬಿಡುಗಡೆ ಮಾಡುವಂತೆ ರಾಜ್ಯ ಕೃಷಿ ಮಾರಾಟ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಲಾಗಿದೆ.   ಈಗಾಗಲೇ ಘೋಷಿಸಿರುವಂತೆ ಶೇಕಡಾ 50ರಷ್ಟು ಮೊತ್ತವನ್ನು ಕೇಂದ್ರ ಸರಕಾರದಿಂದ ಮರುಪಾವತಿ […]

ಮಾವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿದ ರಾಜ್ಯ ಸರಕಾರ- 101 ಕೋಟಿ ಬಿಡುಗಡೆ Read More »

ಕರ್ನಾಟಕ