ಬಂಡೆಗೆ ಅಪ್ಪಳಿಸಿ ಮಗುಚಿಬಿದ್ದ ದೋಣಿ- ಮೀನುಗಾರರ ರಕ್ಷಣೆ
(ನ್ಯೂಸ್ ಕಡಬ) newskadaba.com ಉಡುಪಿ, ಸೆ. 07. ಆಳಸಮುದ್ರ ಮೀನುಗಾರಿಕೆಯ ಬೋಟೊಂದು ಮಲ್ಪೆ ಬಂದರಿನಿಂದ ಹೊರಟು ತೆಂಗಿನಗುಂಡಿ ಬಂದರಿನ ಬಳಿ ಬಂಡೆಗೆ ಬಡಿದು ಸಮುದ್ರದಲ್ಲಿ ಮುಳುಗಿದ ಘಟನೆ ಭಟ್ಕಳ ಸಮೀಪ ನಡೆದಿದೆ. ಕೊಡವೂರಿನ ಸವಿತಾ ಎಸ್ ಸಾಲಿಯಾನ್ ಒಡೆತನದ ಶ್ರೀ ಕುಲಮಹಾಸ್ತ್ರೀ ಫಿಶರೀಸ್ ಎಂಬ ಬೋಟ್, ಸೆಪ್ಟೆಂಬರ್ 5 ರಂದು ಮುಂಜಾನೆ 4 ಗಂಟೆಯ ಸುಮಾರಿಗೆ ಮಲ್ಪೆ ಬಂದರಿನಿಂದ ಹೊರಟು, ಬೈಂದೂರಿನಿಂದ ಸುಮಾರು 13 ನಾಟಿಕಲ್ ಮೈಲಿ ದೂರದಲ್ಲಿ, ಒಂದು ಟ್ರಾಲ್ ಮುಗಿಸಿ ಸೆಕೆಂಡ್ ಟ್ರಾಲ್ ಆರಂಭಿಸಿದ […]
ಬಂಡೆಗೆ ಅಪ್ಪಳಿಸಿ ಮಗುಚಿಬಿದ್ದ ದೋಣಿ- ಮೀನುಗಾರರ ರಕ್ಷಣೆ Read More »
ಕರಾವಳಿ, ಕ್ರೈಮ್ ನ್ಯೂಸ್
