ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಅ. 25. ಸ್ಥಳೀಯವಾಗಿ ಮೀನು ಸೇವನೆಯನ್ನು ಪ್ರೋತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ “ಮತ್ಸ್ಯವಾಹಿನಿ” ಯೋಜನೆಯಡಿ ತ್ರಿಚಕ್ರ ವಾಹನಗಳನ್ನು ಪರವಾನಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 10 ವಾಹನಗಳನ್ನು ನೀಡುವ ಗುರಿ ಇದೆ. ಆಯ್ಕೆಯಾಗುವ ಸಾಮಾನ್ಯ ವರ್ಗದ ಅರ್ಜಿದಾರರು ಇಲಾಖೆಗೆ ಭದ್ರತಾ ಠೇವಣಿಯಾಗಿ ರೂ. 1 ಲಕ್ಷ ಹಾಗೂ ಪರಿಶಿಷ್ಟ ಜಾತಿ/ಪಂಗಡ/ಮಹಿಳೆಯರು ರೂ. 50 ಸಾವಿರ ನೀಡಬೇಕು ಹಾಗೂ […]
ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನ Read More »
ಕರಾವಳಿ
