ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ; ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 6 ಜಿಲ್ಲೆಗಳಿಗೆ ರಡ್ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಬೆಂಗಳೂರು: ಅವಧಿಗೂ ಮುನ್ನವೇ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಎಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ವಾಯುಭಾರ ಕುಸಿತ ಮುಂಗಾರು ಮಳೆಯ ಅಬ್ಬರ ಹೆಚ್ಚಿಸಿದೆ. ಇದರ ನಡುವೆ ಇನ್ನು ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಿಗೆ ರೆಡ್​ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆ ಹಿನ್ನೆಲೆ ಶಾಲೆ-ಕಾಲೇಜಿಗೂ ರಜೆ ಘೋಷಣೆ ಮಾಡಲಾಗಿದೆ. 6 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಉತ್ತರ ಕನ್ನಡ, ಉಡುಪಿ, […]

ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ; ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 6 ಜಿಲ್ಲೆಗಳಿಗೆ ರಡ್ ಅಲರ್ಟ್ ಘೋಷಣೆ Read More »

ಕರ್ನಾಟಕ