ಮೂಡುಬಿದಿರೆ: ಪಿಯುಸಿ ಟಾಪರ್ ದಿಶಾ ಪೂಜಾರಿ ಸಾಧನೆಗೆ ಮೆಚ್ಚುಗೆ; ವಿಶ್ವ ಬಂಟರ ಪ್ರತಿಷ್ಠಾನದಿಂದ ಶೈಕ್ಷಣಿಕ ದತ್ತು

(ನ್ಯೂಸ್‌ ಕಡಬ) newskadaba.com,  ಎ.14: 2026 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ 600ರಲ್ಲಿ 600 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಗಳಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ದಿಶಾ ಪೂಜಾರಿಯ ಮುಂದಿನ ವಿದ್ಯಾಭ್ಯಾಸಕ್ಕೆ ಮಹತ್ವದ ಬೆಂಬಲ ಲಭಿಸಿದೆ. ವಿಶ್ವ ಬಂಟರ ಪ್ರತಿಷ್ಟ್ರಾನದ ಮಹಾಪೋಷಕರಾದ ಡಾ. ಬಿ. ಆರ್. ಶೆಟ್ಟಿಯವರು ದಿಶಾ ಪೂಜಾರಿಯ ಸಂಪೂರ್ಣ ವಿದ್ಯಾಭ್ಯಾಸದ ಖರ್ಚನ್ನು ಭರಿಸುವುದಾಗಿ ಭರವಸೆ ನೀಡಿದ್ದಾರೆ. ಸೋಮವಾರ ಸಂಜೆ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರ […]

ಮೂಡುಬಿದಿರೆ: ಪಿಯುಸಿ ಟಾಪರ್ ದಿಶಾ ಪೂಜಾರಿ ಸಾಧನೆಗೆ ಮೆಚ್ಚುಗೆ; ವಿಶ್ವ ಬಂಟರ ಪ್ರತಿಷ್ಠಾನದಿಂದ ಶೈಕ್ಷಣಿಕ ದತ್ತು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್