ಮೂವರಿಗೆ ಗಾಯ

ಬೆಂಗಳೂರಿನ ಪಿಜಿಯೊಂದರಲ್ಲಿ LPG ಸಿಲಿಂಡರ್ ಸ್ಫೋಟ: ಒಬ್ಬ ಯುವಕ ಸಾವು, ಮೂವರಿಗೆ ಗಾಯ

ಬೆಂಗಳೂರು: ಪಿಜಿಯೊಂದರ ಅಡುಗೆ ಕೋಣೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಯುವಕನೋರ್ವ ಮೃತಪಟ್ಟು, ಮೂವರು ಗಾಯಗೊಂಡಿರು ಘಟನೆ ನಗರದ ಹೆಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಳ್ಳಾರಿ ಮೂಲದ ಅರವಿಂದ್ (23) ಮೃತ ಯುವಕ. ಘಟನೆಯಲ್ಲಿ ವೆಂಕಟೇಶ್, ವಿಶಾಲ್, ಗೋಯಲ್ ಎಂಬುವವರು ಗಾಯಗೊಂಡಿದ್ದು, ಮೂವರ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಕುಂದಲಹಳ್ಳಿಯ ಸೆವೆನ್ ಹಿಲ್ಸ್ ಶ್ರೀಸಾಯಿ ಪಿ.ಜಿ.ಯ ಎರಡನೇ ಮಹಡಿಯಲ್ಲಿ ಸಂಜೆ 6.30ರ ಸುಮಾರಿಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಪಿ,ಜಿಯಲ್ಲಿ ಸುಮಾರು 52 ಮಂದಿ ವಾಸವಿದ್ದರು […]

ಬೆಂಗಳೂರಿನ ಪಿಜಿಯೊಂದರಲ್ಲಿ LPG ಸಿಲಿಂಡರ್ ಸ್ಫೋಟ: ಒಬ್ಬ ಯುವಕ ಸಾವು, ಮೂವರಿಗೆ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಲಮಂಗಲ : ಅನಿಲ ಸೋರಿಕೆಯಿಂದ ಮನೆಗೆ ಬೆಂಕಿ ಬಿದ್ದು ಇಬ್ಬರ ಸಾವು, ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಮೇ.01 ನೆಲಮಂಗಲ: ಅನಿಲ ಸೋರಿಕೆಯಿಂದ ಮನೆಗೆ ಬೆಂಕಿ ಬಿದ್ದು ಇಬ್ಬರು ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಡಕಮಾರನಹಳ್ಳಿಯ ಓವರ್‌ ಟ್ಯಾಂಕ್‌ ಬಳಿ ನಡೆದಿದೆ.ನಾಗರಾಜ್‌ (50), ಶ್ರೀನಿವಾಸ್‌‍ (50) ಮೃತ ದುರ್ದೈವಿಗಳು. ಅಡಕಮಾರನಹಳ್ಳಿಯಲ್ಲಿ ನೆಲಮಂಗಲ ಮೂಲದ ಗಂಗಯ್ಯ ಅವರಿಗೆ ದೇರಿದ ಎರಡು ಮನೆಯನ್ನು ಬಾಡಿಗೆಗೆ ನೀಡಲಾಗಿದೆ ಒಂದು ಮನೆಯಲ್ಲಿ ಬಳ್ಳಾರಿ ಮೂಲದ ನಾಗರಾಜ್‌ ಪತ್ನಿ ಲಕ್ಷ್ಮಿ ದೇವಿ (35), ಮಕ್ಕಳಾದ ಬಸನಗೌಡ (19), ಅಭಿಷೇಕ್‌ ಗೌಡ (18) ಎರಡು ವರ್ಷದಿಂದ ವಾಸಿಸುತ್ತಿದ್ದರು. ನಾಗರಾಜ್‌

ನೆಲಮಂಗಲ : ಅನಿಲ ಸೋರಿಕೆಯಿಂದ ಮನೆಗೆ ಬೆಂಕಿ ಬಿದ್ದು ಇಬ್ಬರ ಸಾವು, ಮೂವರಿಗೆ ಗಾಯ Read More »

ಕರ್ನಾಟಕ
Scroll to Top