ಮೇಕೆದಾಟು ಯೋಜನೆ ತಡೆಯಲು ಅಗತ್ಯ ಬಿದ್ದರೆ ಕೋರ್ಟಿಗೆ- ತಮಿಳುನಾಡು

(ನ್ಯೂಸ್ ಕಡಬ) newskadaba.com, ಮಾ. 25: ಚೆನ್ನೈ: ಕರ್ನಾಟಕದ ಮೇಕೆದಾಟು ಅಣೆಕಟ್ಟು ಯೋಜನೆ ತಡೆಯಲು ಅಗತ್ಯ ಬಿದ್ದರೆ ಕೋರ್ಟಿಗೆ ಹೋಗುವುದಾಗಿ ತಮಿಳು ನಾಡು ಸರಕಾರ ತಿಳಿಸಿದೆ. ಮೇಕೆದಾಟಿನಲ್ಲಿ ಕಾವೇರಿ ನದಿಗೆ ಜಲಾಶಯ ನಿರ್ಮಿಸುವ ಯೋಜನೆಗೆ ಯಾವ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಯೋಜನೆಯನ್ನು ತಡೆಯುವುದಕ್ಕಾಗಿ ಕಾನೂನು ಕ್ರಮ ಸೇರಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ಹೇಳಿದ್ದಾರೆ. ಯೋಜನೆಗೆ ಕರ್ನಾಟಕ ಸರ್ಕಾರ ಅನುಮತಿ ಕೋರಿದ ಬೆನ್ನಲ್ಲೇ ಸಚಿವರ ಈ ಹೇಳಿಕೆ ಹೊರಟಿದೆ. 2025-2026ರ ನೀತಿ ಟಿಪ್ಪಣಿಯನ್ನು […]

ಮೇಕೆದಾಟು ಯೋಜನೆ ತಡೆಯಲು ಅಗತ್ಯ ಬಿದ್ದರೆ ಕೋರ್ಟಿಗೆ- ತಮಿಳುನಾಡು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್