ಭೂಕುಸಿತ, ಮೇಘಸ್ಫೋಟ ದಿಂದ ಸ್ಥಗಿತಗೊಂಡ ವೈಷ್ಣೋದೇವಿ ಯಾತ್ರೆ ನಾಳೆಯಿಂದ ಪುನರಾರಂಭ

(ನ್ಯೂಸ್‌ ಕಡಬ) newskadaba.com,  ಸೆ.13 ಕತ್ರಾ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಸ್ಥಗಿತಗೊಳಿಸಲಾಗಿದ್ದ ವೈಷ್ಣೋದೇವಿ ಯಾತ್ರೆ ಸೆಪ್ಟೆಂಬರ್ 14( ನಾಳೆ) ರಿಂದ ಪುನರಾರಂಭಗೊಳ್ಳಲಿದೆ. ಮೇಘಸ್ಫೋಟ ಮತ್ತು ಭೂಕುಸಿತಗಳು ಸೇರಿದಂತೆ ತೀವ್ರ ಹವಾಮಾನ ಪರಿಸ್ಥಿತಿಗಳ ಬಳಿಕ ರಿಯಾಸಿ ಜಿಲ್ಲೆಯ ವೈಷ್ಣೋದೇವಿ ದೇವಸ್ಥಾನಕ್ಕೆ ಕಳೆದ 19 ದಿನಗಳಿಂದ ಯಾತ್ರೆ ಸ್ಥಗಿತಗೊಂಡಿತ್ತು. ಆಗಸ್ಟ್ 26ರಂದು ಭಾರೀ ಮಳೆಯಿಂದಾಗಿ ತ್ರಿಕೂಟ ಬೆಟ್ಟಗಳಲ್ಲಿ ದೊಡ್ಡ ಭೂಕುಸಿತ ಸಂಭವಿಸಿತ್ತು. ಈ ದುರಂತ ಘಟನೆಯಲ್ಲಿ 34 ಯಾತ್ರಿಕರು ಪ್ರಾಣ ಕಳೆದುಕೊಂಡರು ಮತ್ತು ಅನೇಕರು ಗಾಯಗೊಂಡರು. ಪರಿಸ್ಥಿತಿಯ […]

ಭೂಕುಸಿತ, ಮೇಘಸ್ಫೋಟ ದಿಂದ ಸ್ಥಗಿತಗೊಂಡ ವೈಷ್ಣೋದೇವಿ ಯಾತ್ರೆ ನಾಳೆಯಿಂದ ಪುನರಾರಂಭ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್