ಮೇಲ್ಜಾತಿಯ ವ್ಯಕ್ತಿಯ ಜಮೀನಿನಲ್ಲಿ ಮಲವಿಸರ್ಜನೆ ಆರೋಪ: ದಲಿತ ಯುವಕನನ್ನು ಥಳಿಸಿ ಹತ್ಯೆಗೈದ ಸ್ಥಳೀಯರು

ಚೆನ್ನೈ, ಫೆ.16: ಮೇಲ್ಜಾತಿಯ ವ್ಯಕ್ತಿಯೊಬ್ಬರಿಗೆ ಸೇರಿದ ಖಾಲಿ ಜಮೀನಿನಲ್ಲಿ ಮಲವಿಸರ್ಜನೆ ಮಾಡಿದ ಎನ್ನುವ ಕಾರಣಕ್ಕಾಗಿ ದಲಿತ ಯುವಕನೋರ್ವನನ್ನು ಜನರ ಗುಂಪೊಂದು ಥಳಿಸಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ಆಗಿದೆ. ತಮಿಳುನಾಡಿನ ದಕ್ಷಿಣ ಚೆನ್ನೈನ ವಿಲ್ಲುಪುರಂ ಪಟ್ಟಣದಲ್ಲಿ ಘಟನೆ ನಡೆದಿದ್ದು, ಸಂತ್ರಸ್ತನನ್ನು ಶಕ್ತಿವೇಲ್(24) ಎಂದು ಗುರುತಿಸಲಾಗಿದೆ. ಫೆ.12ರಂದು ಘಟನೆ ನಡೆದಿದ್ದು, ಸ್ಥಳೀಯರು ಸೇರಿ ಮಾರಣಾಂತಿಕ ಹಲ್ಲೆ ನಡೆಸಿರುವ ವೀಡಿಯೊ ವೈರಲ್ ಆಗಿದೆ. ಈತ ವಿಲ್ಲುಪುರಂ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ಶಕ್ತಿವೇಲ್ ಕೆಲಸ ಮಾಡುತ್ತಿದ್ದರು. ಘಟನೆ ಸಂಬಂಧ ಸಂತ್ರಸ್ತನ ತಂಗಿ ಸ್ಥಳೀಯ […]

ಮೇಲ್ಜಾತಿಯ ವ್ಯಕ್ತಿಯ ಜಮೀನಿನಲ್ಲಿ ಮಲವಿಸರ್ಜನೆ ಆರೋಪ: ದಲಿತ ಯುವಕನನ್ನು ಥಳಿಸಿ ಹತ್ಯೆಗೈದ ಸ್ಥಳೀಯರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್