ಮೊಬೈಲ್ ಬಳಕೆದಾರರಿಗೆ ಕೇಂದ್ರದ ಭರ್ಜರಿ ಸಿಹಿ ಸುದ್ದಿ: ಇನ್ಮುಂದೆ 28ರ ಬದಲು 30 ದಿನಗಳ ರೀಚಾರ್ಜ್ ಪ್ಲಾನ್ ಲಭ್ಯ!

(ನ್ಯೂಸ್‌ ಕಡಬ) newskadaba.com,ಎ.01 : ದೇಶದ ಕೋಟ್ಯಂತರ ಮೊಬೈಲ್ ಗ್ರಾಹಕರಿಗೆ ಕೇಂದ್ರ ಸರ್ಕಾರ ಮಹತ್ವದ ಆರ್ಥಿಕ ಸಮಾಧಾನ ನೀಡುವ ನಿರ್ಧಾರಕ್ಕೆ ಮುಂದಾಗಿದೆ. ಇನ್ನು ಮುಂದೆ ಟೆಲಿಕಾಂ ಕಂಪನಿಗಳು ಕೇವಲ 28 ದಿನಗಳ ಬದಲಾಗಿ, ಪೂರ್ತಿ 30 ದಿನಗಳ ವ್ಯಾಲಿಡಿಟಿ ಹೊಂದಿರುವ ರೀಚಾರ್ಜ್ ಪ್ಲಾನ್‌ಗಳನ್ನು ಕಡ್ಡಾಯವಾಗಿ ನೀಡಲೇಬೇಕು ಎಂದು ಕೇಂದ್ರ ಟೆಲಿಕಾಂ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಸೂಚಿಸಿದ್ದಾರೆ. ​ವರ್ಷಕ್ಕೆ 13 ಬಾರಿ ರೀಚಾರ್ಜ್ ಮಾಡುವ ಕಷ್ಟಕ್ಕೆ ಬ್ರೇಕ್! ​ಪ್ರಸ್ತುತ ಬಹುತೇಕ ಕಂಪನಿಗಳು 28 ದಿನಗಳ ಪ್ಲಾನ್ ನೀಡುತ್ತಿರುವುದರಿಂದ, ಗ್ರಾಹಕರು […]

ಮೊಬೈಲ್ ಬಳಕೆದಾರರಿಗೆ ಕೇಂದ್ರದ ಭರ್ಜರಿ ಸಿಹಿ ಸುದ್ದಿ: ಇನ್ಮುಂದೆ 28ರ ಬದಲು 30 ದಿನಗಳ ರೀಚಾರ್ಜ್ ಪ್ಲಾನ್ ಲಭ್ಯ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು