ಮೊಬೈಲ್

5 ಅಡಿ ಆಳದ ಗುಂಡಿಗೆ ಬಿದ್ದ ಬೈಕ್ ► ಇಬ್ಬರು ಫೋಟೋಗ್ರಾಫರ್ ಗೆ ಗಾಯ..!!!

(ನ್ಯೂಸ್ ಕಡಬ) newskadaba.com ರಾಯಚೂರು, ಅ.14. ಪತ್ರಿಕಾ ಛಾಯಾಗ್ರಾಹಕರಿಬ್ಬರು ಬೈಕ್ ಸಮೇತ ನೀರಿನ ಗುಂಡಿಗೆ ಬಿದ್ದು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಪುರಸಭೆ ವ್ಯಾಪ್ತಿಯ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ ನಡೆದಿದೆ. ಛಾಯಾಗ್ರಾಹಕರಾದ ಗಯಾಸ್ ಹಾಗೂ ಶೇಕ್ ಬಾಬಾ ಗಾಯಗೊಂಡಿದ್ದು, ಲಕ್ಷಾಂತರ ರೂ. ಮೌಲ್ಯದ ಕ್ಯಾಮೆರಾ, ಲಾಪ್ ಟಾಪ್, ಪೆನ್‍ಡ್ರೈವ್ ಮತ್ತು ಮೊಬೈಲ್ ಹಾಳಾಗಿವೆ. ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಾಲಾ ಆವರಣದಲ್ಲಿ ನಿಲ್ಲುತ್ತಿತ್ತು. ಮಳೆ ನೀರಿನ ಸಂಗ್ರಹಕ್ಕೆಂದು ಪುರಸಭೆಯವರು 5 ಅಡಿ ಆಳದ ಗುಂಡಿ ತೋಡಿದ್ದು, ಆದರೆ […]

5 ಅಡಿ ಆಳದ ಗುಂಡಿಗೆ ಬಿದ್ದ ಬೈಕ್ ► ಇಬ್ಬರು ಫೋಟೋಗ್ರಾಫರ್ ಗೆ ಗಾಯ..!!! Read More »

ಕರ್ನಾಟಕ

ಆನ್‍ಲೈನ್ ನಲ್ಲಿ 225 ಮೊಬೈಲ್ ಗಳನ್ನು ಬುಕ್ ಮಾಡಿ ► ಖಾಲಿ ಡಬ್ಬ ಕಥೆ ಕಟ್ಟಿ, 52 ಲಕ್ಷ ವಂಚಿಸಿದ್ದ ಕಳ್ಳನ ಸೆರೆ..!!!

(ನ್ಯೂಸ್ ಕಡಬ) newskadaba.com ನವದೆಹಲಿ,ಅ.11.  ಆನ್‍ಲೈನ್ ನಲ್ಲಿ ದುಬಾರಿ ಬೆಲೆಯ ಮೊಬೈಲ್ ಫೋನ್ ಬುಕ್ ಮಾಡಿ, ಬಳಿಕ ತನಗೆ ಫೋನ್ ಬಂದಿಲ್ಲ ಎಂದು ಹೇಳಿ ಇ-ಕಾಮರ್ಸ್ ಕಂಪನಿಯೊಂದಕ್ಕೆ ಸುಮಾರು 52 ಲಕ್ಷ ರೂ. ವಂಚಿಸಿದ್ದ ಯುವಕನನ್ನು ದೆಹಲಿಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ದೆಹಲಿಯ ತ್ರಿ ನಗರದ ನಿವಾಸಿಯಾಗಿರುವ ಶಿವಂ  ಚೋಪ್ರಾ  ( 21) ಎಂದು ಗುರುತಿಸಲಾಗಿದೆ. ಹೋಟೆಲ್ ಮ್ಯಾನೇಜಮೆಂಟ್ ಪದವಿಧರನಾಗಿರುವ ಶಿವಂ ಇದೂವರೆಗೂ ದುಬಾರಿ ಬೆಲೆಯ 225 ಮೊಬೈಲ್ ಗಳನ್ನು ಬುಕ್ ಮಾಡಿ, ಬೇರೆಯವರಿಗೆ ಮಾರಾಟ ಮಾಡಿ, ಬಳಿಕ

ಆನ್‍ಲೈನ್ ನಲ್ಲಿ 225 ಮೊಬೈಲ್ ಗಳನ್ನು ಬುಕ್ ಮಾಡಿ ► ಖಾಲಿ ಡಬ್ಬ ಕಥೆ ಕಟ್ಟಿ, 52 ಲಕ್ಷ ವಂಚಿಸಿದ್ದ ಕಳ್ಳನ ಸೆರೆ..!!! Read More »

ರಾಷ್ಟ್ರೀಯ ನ್ಯೂಸ್
Scroll to Top