ಮೌಲ್ಯಮಾಪನಕ್ಕೆ ನಿಯೋಜಿತರಾದ ಶಿಕ್ಷಕರಿಗೆ ರಾಷ್ಟ್ರೀಯ ಜನಗಣತಿ-2027ರ ಕಾರ್ಯದಿಂದ ವಿನಾಯಿತಿ
(ನ್ಯೂಸ್ ಕಡಬ) newskadaba.com,ಎ.11 : ಪರೀಕ್ಷಾ ಮೌಲ್ಯಮಾಪನ ಕೆಲಸಕ್ಕೆ ನಿಯೋಜನೆಗೊಂಡಿರುವ ಶಿಕ್ಷಕರು, ಉಪನ್ಯಾಸಕರು ಹಾಗೂ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕಾರಿ, ನೌಕರರಿಗೆ ರಾಷ್ಟ್ರೀಯ ಜನಗಣತಿ-2027ರ ಕಾರ್ಯದಿಂದ ವಿನಾಯಿತಿ ನೀಡಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶಿಸಿದೆ. ಜನಗಣತಿ ಕಾರ್ಯಕ್ಕಾಗಿ ರಾಜ್ಯ ಸರಕಾರವು ಶಿಕ್ಷಣ ಇಲಾಖೆಯ ಗ್ರೂಪ್ ಬಿ ಮತ್ತು ಸಿ ವೃಂದದ ಅಧಿಕಾರಿ, ಸಿಬ್ಬಂದಿಯನ್ನು ನಿಯೋಜಿಸಿದೆ. ಆದರೆ, ಶಿಕ್ಷಣ ಇಲಾಖೆಯ ಕೆಲಸ ಕಾರ್ಯಗಳ ಹಿತದೃಷ್ಟಿಯಿಂದ ಪರೀಕ್ಷಾ ಮರು ಮೌಲ್ಯಮಾಪನ ಕೆಲಕ್ಕೆ ನಿಯೋಜನೆಗೊಂಡಿರುವ ಶಿಕ್ಷಕರು, ಉಪನ್ಯಾಸಕರು ಹಾಗೂ ಶಾಲಾ […]
ಮೌಲ್ಯಮಾಪನಕ್ಕೆ ನಿಯೋಜಿತರಾದ ಶಿಕ್ಷಕರಿಗೆ ರಾಷ್ಟ್ರೀಯ ಜನಗಣತಿ-2027ರ ಕಾರ್ಯದಿಂದ ವಿನಾಯಿತಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

