‘ಯುದ್ಧಕ್ಕೆ ನನ್ನ ಎಲ್ಲಾ ಸೈನಿಕರು ಸಿದ್ಧ’ – ಭಾರತ ತಂಡಕ್ಕೆ ಸ್ಯಾಮಿ ಎಚ್ಚರಿಕೆ!

(ನ್ಯೂಸ್‌ ಕಡಬ) newskadaba.com,ಮಾ.02: ಭಾರತ ವಿರುದ್ಧದ ಮಹತ್ವದ ಪಂದ್ಯಕ್ಕೆ ವೆಸ್ಟ್ ಇಂಡೀಸ್ ತಂಡ ಸಂಪೂರ್ಣ ಸಜ್ಜಾಗಿದೆ ಎಂದು ತಂಡದ ಮುಖ್ಯ ಕೋಚ್ ಡ್ಯಾರೆನ್ ಸ್ಯಾಮಿ ತಿಳಿಸಿದ್ದಾರೆ. ಮಾರ್ಚ್ 1ರಂದು ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಗೆಲ್ಲುವ ತಂಡ ಸೆಮಿಫೈನಲ್ ಪ್ರವೇಶಿಸಲಿದೆ. ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ಯಾಮಿ, “ಟೀಮ್ ಇಂಡಿಯಾವನ್ನು ಎದುರಿಸಲು ನನ್ನ ಪಡೆ ಸಂಪೂರ್ಣ ಸಿದ್ಧವಾಗಿದೆ. ಯಾವುದೇ ಸವಾಲನ್ನೂ ಎದುರಿಸಲು ನಾವು ತಯಾರಾಗಿದ್ದೇವೆ. ಈ ಯುದ್ಧಕ್ಕೆ ನನ್ನ ಎಲ್ಲಾ ಸೈನಿಕರು ಸಜ್ಜಾಗಿದ್ದಾರೆ” ಎಂದು […]

‘ಯುದ್ಧಕ್ಕೆ ನನ್ನ ಎಲ್ಲಾ ಸೈನಿಕರು ಸಿದ್ಧ’ – ಭಾರತ ತಂಡಕ್ಕೆ ಸ್ಯಾಮಿ ಎಚ್ಚರಿಕೆ! Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್