ಯು.ಟಿ. ಖಾದರ್

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮಹತ್ತರ ಕೊಡುಗೆ ➤ ಸಚಿವ ಯು.ಟಿ.ಖಾದರ್ ಪ್ರತಿಕ್ರಿಯೆ

(ನ್ಯೂಸ್ ಕಡಬ) newskadaba.comಮಂಗಳೂರು,ಫೆ.09.ಮಂಗಳೂರು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಮಂಡಿಸಿದ ರಾಜ್ಯ ಬಜೆಟ್ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ತಿಳಿಸಿದ್ದಾರೆ.  ಕರಾವಳಿ ಹಾಗೂ ಮಲೆನಾಡು ಭಾಗದ ರೈತರಿಗೆ ಭತ್ತ ಬೆಳೆಯಲು ಪ್ರತೀ ಹೆಕ್ಟೇರ್‍ಗೆ ರೂ 7500 ಪ್ರೋತ್ಸಾಹಧನ ನೀಡುವ ಕರಾವಳಿ ಪ್ಯಾಕೇಜ್‍ಗೆ ರೂ ರೂ 5 ಕೋಟಿ.  ಹಾಲು ಉತ್ಪಾದಕರಿಗೆ ಪ್ರತೀ ಲೀಟರ್‍ಗೆ ರೂ 6 ಪ್ರೋತ್ಸಾಹಧನ.  […]

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮಹತ್ತರ ಕೊಡುಗೆ ➤ ಸಚಿವ ಯು.ಟಿ.ಖಾದರ್ ಪ್ರತಿಕ್ರಿಯೆ Read More »

ಕರಾವಳಿ

ಯೋಧನ ನೆರವಿಗೆ ಮಧ್ಯರಾತ್ರಿ ಧಾವಿಸಿದ ಸಚಿವ ಯು.ಟಿ. ಖಾದರ್…!!!

(ನ್ಯೂಸ್ ಕಡಬ) newskadaba.com ಮ0ಗಳೂರು, ನ.6. (ಕರ್ನಾಟಕ ವಾರ್ತೆ) ಹಾವು ಕಡಿತಕ್ಕೊಳಗಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಭಾರತೀಯ ಸೇನಾ ಯೋಧನ ನೆರವಿಗೆ ಮಧ್ಯರಾತ್ರಿ ಧಾವಿಸಿ, ತುರ್ತು ಚಿಕಿತ್ಸೆ ಒದಗಿಸುವಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಯು.ಟಿ. ಖಾದರ್ ಯಶಸ್ವಿಯಾಗಿದ್ದಾರೆ. ಭಾನುವಾರ ಮಧ್ಯರಾತ್ರಿ 1.15 ಗಂಟೆಗೆ ಮುಡಿಪು ಕೋಡಕಲ್ಲು ಎಂಬಲ್ಲಿನ ನಿವಾಸಿ ಸಂತೋಷ್ ಕುಮಾರ್ ಎಂಬವರಿಗೆ ಹಾವು ಕಡಿದಿದ್ದು, ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದು, ಆತನಿಗೆ 10 ಇಂಜಕ್ಷನ್‍ಗಳ ಅಗತ್ಯವಿದೆ ಎಂದು ವೈಧ್ಯರು ತಿಳಿಸಿದ್ದರು. ಈ ಸಂದರ್ಭದಲ್ಲಿ ಸಂತೋಷ್

ಯೋಧನ ನೆರವಿಗೆ ಮಧ್ಯರಾತ್ರಿ ಧಾವಿಸಿದ ಸಚಿವ ಯು.ಟಿ. ಖಾದರ್…!!! Read More »

ಕರಾವಳಿ
Scroll to Top