ರಸ್ತೆ ಅಪಘಾತ- ಇಬ್ಬರು ಮೃತ್ಯು..!

ರಸ್ತೆ ಅಪಘಾತ: ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಯಾದಗಿರಿ, ನ. 29. ಕಾರು ಮತ್ತು ಬೈಕ್ ಢಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಶಹಾಪುರ ತಾಲೂಕಿನ ಮದ್ರಿಕಿ ಗ್ರಾಮದ ಬಳಿ ನಡೆದಿದೆ. ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದ ನಿವಾಸಿ ಹಳ್ಳೆಪ್ಪ ದೊಡ್ಡನಂದಪ್ಪ (45), ಶಹಾಪುರ ತಾಲೂಕಿನ ವನದುರ್ಗ ಗ್ರಾಮದ ನಿವಾಸಿ ಮಲ್ಲಯ್ಯ ಹಣಮಂತ ಮೃತ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಬೈಕ್ ಸವಾರರು ಜೇವರ್ಗಿ ತಾಲೂಕಿನ ಚಿಕ್ಕಮುದವಾಳ ಗ್ರಾಮದ ಬಳಿ ಇರುವ ಜಮೀನ್ನು ನೋಡಿಕೊಂಡು ಮರಳಿ ಶಹಾಪುರ ಕಡೆಗೆ ಬರುವಾಗ ಈ ಅಪಘಾತ […]

ರಸ್ತೆ ಅಪಘಾತ: ಇಬ್ಬರು ಮೃತ್ಯು..! Read More »

ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಅ. 15.  ಸ್ಕೂಟರ್‌ ಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ನಗರದ ಹೊರವಲಯದ ತಾರಿಹಾಳದ ಗೋಕುಲ ಗ್ರಾಮದ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹನುಮಂತ ದೇವಸ್ಥಾನ ಹತ್ತಿರದಿಂದ‌ ಹುಬ್ಬಳ್ಳಿಯ ಚೆನ್ನಮ್ಮ ವೃತ್ತಕ್ಕೆ ಬೈಪಾಸ್ ಮೂಲಕ ಸ್ಕೂಟಿಯಲ್ಲಿ ಬರುತ್ತಿದ್ದ ಇಬ್ಬರ ಮೇಲೆ ಅಪರಿಚಿತ ವಾಹನಗಳು ಹರಿದಿದೆ ಎನ್ನಲಾಗುತ್ತಿದ್ದು, ದೇಹಗಳು ರಸ್ತೆ ಮಧ್ಯೆ ಛಿದ್ರವಾಗಿ ಬಿದ್ದಿವೆ.

ರಸ್ತೆ ಅಪಘಾತ: ಇಬ್ಬರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top