ರಸ್ತೆ ಅಪಘಾತ- ಒಂದೇ ಕುಟುಂಬದ ಮೂವರು ಮೃತ್ಯು..!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಆ. 24. ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ತಾಲೂಕಿನ ಕಿರೆಸೂರು ಬಳಿ ನಡೆದಿದೆ. ಮೃತಪಟ್ಟವರನ್ನು ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾದ ಜಾಫರ್​ಸಾಬ್, ಮೊಹ್ಮದ್ ಮುಸ್ತಫಾ, ಶೋಹೆಬ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಮೂವರನ್ನು ಧಾರವಾಡದ ‌ಎಸ್​ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಜಾಪರಸಾಬ್ ಓಮ್ನಿ ಕಾರಿನಲ್ಲಿ ಕುಟುಂಬದವರ ಜೊತೆ ಔಷಧಿ ತರಲೆಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಳಗಾ ಗ್ರಾಮದಲ್ಲಿನ ಸೇಂಟ್ ಮೇರಿ […]

ರಸ್ತೆ ಅಪಘಾತ- ಒಂದೇ ಕುಟುಂಬದ ಮೂವರು ಮೃತ್ಯು..! Read More »

ಕರಾವಳಿ