BREAKING NEWS ರಾಜ್ಯದಲ್ಲಿ ಕೊರೋನ ಪೀಡಿತರ ಸಂಖ್ಯೆ 20ಕ್ಕೆ ಏರಿಕೆ
ಶನಿವಾರ ಒಂದೇ ದಿನ ಐದು ಪ್ರಕರಣ ಪತ್ತೆ ಬೆಂಗಳೂರು, ಮಾ.21: ಮಹಾಮಾರಿ ಕೊರೋನ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ರಾಜ್ಯದಲ್ಲಿ ಶನಿವಾರ ಐದು ಹೊಸ ಪ್ರಕರಣಗಳು ಬೆಳಕಿದೆ ಬಂದಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಚಿಕ್ಕಬಳ್ಳಾಪುರ ಗೌರಿಬಿದನೂರಿನಲ್ಲಿ ಒಂದು ಪ್ರಕರಣ ಮತ್ತು ಬೆಂಗಳೂರಿನಲ್ಲಿ ಮೂರು ಹೊಸ ಪ್ರಕರಣ ಹಾಗೂ ಮೈಸೂರಿನಲ್ಲಿ ಒಂದು ಪ್ರಕರಣ ದೃಢವಾಗಿದೆ ಎಂದು ವರದಿಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 20ಕ್ಕೇರಿದೆ. ಮೈಸೂರಿನಲ್ಲಿ ಇದು ಪ್ರಥಮ ಪ್ರಕರಣವಾಗಿದೆ ಎಂದು ತಿಳಿದು […]
BREAKING NEWS ರಾಜ್ಯದಲ್ಲಿ ಕೊರೋನ ಪೀಡಿತರ ಸಂಖ್ಯೆ 20ಕ್ಕೆ ಏರಿಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್

