ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಆರ್ಥಿಕ ಕೊರತೆ ಸೃಷ್ಟಿಸಿದ್ದು

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ; ಜಮೀರ್ ಅಹ್ಮದ್ ಖಾನ್

(ನ್ಯೂಸ್‌ ಕಡಬ) newskadaba.com,  ನ.03 ಹೊಸಪೇಟೆ : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿ ಆಗುತ್ತದೆಂಬ ಆರೋಪ ಸುಳ್ಳಾಗಿದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲುವುದಿಲ್ಲ. ಗ್ಯಾರಂಟಿ ನಿಲ್ಲಿಸಲು ನಮ್ಮವರೇ ಹೇಳಿದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸುತಾರಾಂ ಒಪ್ಪಿಲ್ಲ. ಪಂಚ ಗ್ಯಾರಂಟಿಗಳು ಅಬಾಧಿತವಾಗಿ ಮುಂದುವರೆಯಲಿವೆ ಎಂದು ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ಹೇಳಿದರು.ನಗರದ ಸಾಯಿಲೀಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ ಮತ್ತು ಜಿಪಂನಿಂದ ಶನಿವಾರ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ ಮತ್ತು ಗ್ಯಾರಂಟಿ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪಂಚ ಗ್ಯಾರಂಟಿಯಿಂದ […]

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ; ಜಮೀರ್ ಅಹ್ಮದ್ ಖಾನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಆರ್ಥಿಕ ಕೊರತೆ ಸೃಷ್ಟಿಸಿದ್ದು, ಮೂಲಸೌಕರ್ಯಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ: CAG

(ನ್ಯೂಸ್‌ ಕಡಬ) newskadaba.com ಆ. 20  ಬೆಂಗಳೂರು : ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಆರ್ಥಿಕ ಕೊರತೆ ಸೃಷ್ಟಿ ಮಾಡಿದ್ದು, ಮೂಲಸೌಕರ್ಯಗಳ ಅನುದಾನದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂಬುದನ್ನು ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾ ಲೆಕ್ಕಪರಿಶೋಧಕರ ವರದಿ (ಸಿಎಜಿ) ವ್ಯಾಖ್ಯಾನಿಸಿದೆ. ಸಿಎಂ ಸಿದ್ದರಾಮಯ್ಯ ಮಂಗಳವಾರ ವಿಧಾನಸಭೆಯಲ್ಲಿ 2023-24ನೇ ಸಾಲಿಗೆ ಕೊನೆಗೊಂಡ ರಾಜ್ಯದ ಹಣಕಾಸು ವ್ಯವಹಾರಗಳ ಲೆಕ್ಕಪರಿಶೋಧನಾ ವರದಿಯನ್ನು ಮಂಡಿಸಿದರು. ವರದಿಯಲ್ಲಿ 2023-24ರಲ್ಲಿನ ರಾಜ್ಯದ ಆರ್ಥಿಕ ಪರಿಸ್ಥಿತಿ, ಪಂಚ ಗ್ಯಾರಂಟಿಗಳಿಂದ ಎದುರಾಗುತ್ತಿರುವ ಆರ್ಥಿಕ

ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಆರ್ಥಿಕ ಕೊರತೆ ಸೃಷ್ಟಿಸಿದ್ದು, ಮೂಲಸೌಕರ್ಯಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ: CAG Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top