ರಾಜ್ಯದಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡಿ: ಗಡ್ಕರಿಗೆ ಪತ್ರ ಬರೆದ ಸವದಿ

ಬೆಂಗಳೂರು, ಮೇ 17: ಸಾಮಾಜಿಕ ಅಂತರ ಕಾಯ್ದುಕೊಂಡು ಬಸ್‌ನೊಳಗೆ ಪ್ರಯಾಣ ಮಾಡಲು ಸಾಧ್ಯವಿಲ್ಲ. ಹಾಗಾಗಿ ಪೂರ್ಣ ಪ್ರಮಾಣದಲ್ಲಿ ಪ್ರಯಾಣಿಕರಿಗೆ ಸಂಚಾರ ಮಾಡಲು ಅವಕಾಶ ನೀಡಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿನ ನಿತಿನ್ ಗಡ್ಕರಿ ಅವರಿಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪತ್ರ ಬರೆದಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಂಡು ಬಸ್‌ಗಳನ್ನು ಕಾರ್ಯಾಚರಣೆಗೆ ಇಳಿಸಬೇಕಾದರೆ ಸೀಟುಗಳ ಸಂಖ್ಯೆ ಕಡಿಮೆ ಮಾಡಬೇಕು. ಪ್ರಯಾಣಿಕರು ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಇರುತ್ತಾರೆ. ಹೆಚ್ಚುವರಿ ಬಸ್‌ಗಳೂ ನಮ್ಮ ಬಳಿಯಿಲ್ಲ ಎಂದು ತಿಳಿಸಿದ್ದಾರೆ. ಸಾರಿಗೆ ಸಂಸ್ಥೆಗಳ ಬಸ್ಸುಗಳ […]

ರಾಜ್ಯದಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡಿ: ಗಡ್ಕರಿಗೆ ಪತ್ರ ಬರೆದ ಸವದಿ Read More »

ಕರ್ನಾಟಕ