ರಾಜ್ಯದಲ್ಲಿ ಶೀತಗಾಳಿ ಉಲ್ಬಣ-ಇನ್ನೂ 1 ವಾರಗಳ ಕಾಲ ಮುಂದುವರೆಯಲಿದೆ ಚಳಿ

(ನ್ಯೂಸ್‌ ಕಡಬ) newskadaba.com,ಡಿ.24: ರಾಜ್ಯದಲ್ಲಿ ಶೀತದಲೆ ಪ್ರಭಾವ ಮುಂದುವರಿದಿದೆ. ಒಳನಾಡು ಜಿಲ್ಲೆಗಳಲ್ಲಿ ಅತ್ಯಧಿಕ ಚಳಿ ದಾಖಲಾಗಿದೆ. ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ನಿರೀಕ್ಷಿಸಲಾಗಿದೆ. ಉತ್ತರ ಕರ್ನಾಟಕದ ಭಾಗದಲ್ಲಿ ವಿವಿಧ ಜಿಲ್ಲೆಗಳಲ್ಲಿ ಶೀತ ಅಲೆಯು ಮೇಲುಗೈ ಸಾಧಿಸಿದೆ. ಇದು ಮುಂದಿನ ಒಂದು ವಾರ ಕಾಲ ಹೀಗೆಯೇ ಇರಲಿದೆ. ಕರಾವಳಿ ಭಾಗದಲ್ಲಿ ತಾಪಮಾನದಲ್ಲಿ ಬದಲಾವಣೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಕರ್ನಾಟಕ ಕೇಂದ್ರವು ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಉಷ್ಣಮಟ್ಟದಲ್ಲಿ ಉತ್ತರ ಪೂರ್ವದಿಂದ ಪೂರ್ವ ದಿಕ್ಕಿಗೆ ತೇವಭರಿತ ಗಾಳಿ […]

ರಾಜ್ಯದಲ್ಲಿ ಶೀತಗಾಳಿ ಉಲ್ಬಣ-ಇನ್ನೂ 1 ವಾರಗಳ ಕಾಲ ಮುಂದುವರೆಯಲಿದೆ ಚಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್