ರಾಜ್ಯದಲ್ಲಿ ಶೂನ್ಯ ಬಡ್ಡಿ ದರದ ಕೃಷಿ ಸಾಲಕ್ಕೆ ಬೇಡಿಕೆ ಹೆಚ್ಚಳ ರೈತರಿಗೆ ಅನೂಕಲಕಾರಿಯಾಗಿರುವ ಸಾಲ ಯೋಜನೆ

(ನ್ಯೂಸ್‌ ಕಡಬ) newskadaba.com,ಜ.24 ಬೆಂಗಳೂರು: ರಾಜ್ಯದಲ್ಲಿ ಶೂನ್ಯ ಬಡ್ಡಿ ದರದ ಅಲ್ಪಾವಧಿ ಕೃಷಿ ಸಾಲಕ್ಕೆ ನಿರೀಕ್ಷೆಗೂ ಮೀರಿ ಬೇಡಿಕೆ ಹೆಚ್ಚಿದ್ದು, ಕಳೆದ ಹಣಕಾಸು ವರ್ಷದಲ್ಲಿ ದಾಖಲೆ ಪ್ರಮಾಣದಲ್ಲಿ ಸಾಲ ವಿತರಿಸಲಾಗಿದೆ. ಕೃಷಿ ಚಟುವಟಿಕೆ ಪ್ರೋತ್ಸಾಹಿಸಲು ಹಾಗೂ ಗ್ರಾಮೀಣ ಭಾಗದ ಆರ್ಥಿಕತೆಯ ಜೀವನಾಡಿಯಾದ ಸಹಕಾರ ವಲಯದ ಬಲವರ್ಧನೆಗಾಗಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರವು 2023-24ನೇ ಸಾಲಿನಲ್ಲಿ ಶೂನ್ಯ ಬಡ್ಡಿ ದರದ ಬೆಳೆ ಸಾಲದ ಮಿತಿಯನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಿಸಿತ್ತು. ಸಹಕಾರ ಸಾಲ ಸಂರಚನೆಯ […]

ರಾಜ್ಯದಲ್ಲಿ ಶೂನ್ಯ ಬಡ್ಡಿ ದರದ ಕೃಷಿ ಸಾಲಕ್ಕೆ ಬೇಡಿಕೆ ಹೆಚ್ಚಳ ರೈತರಿಗೆ ಅನೂಕಲಕಾರಿಯಾಗಿರುವ ಸಾಲ ಯೋಜನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್