ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ‘ಕಿಮೋಥೆರಪಿ ಡೇ ಕೇರ್ ಸೆಂಟರ್‌’ ಪ್ರಾರಂಭ  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಡೇ ಕೇರ್ ಸೆಂಟರ್‌ ಗಳನ್ನು ಮುಂದಿನ ಒಂದು ತಿಂಗಳ ಒಳಗಾಗಿ ಪ್ರಾರಂಭಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕೆ.ಸಿ ಜನರಲ್ ಆಸ್ಪತ್ರೆಯ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಕೆ.ಸಿ.ಜನರಲ್ ಆಸ್ಪತ್ರೆಯ ಆವರಣದಲ್ಲಿ ಸುಮಾರು 150 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ‘ಕಿಮೋಥೆರಪಿ ಡೇ ಕೇರ್ ಸೆಂಟರ್‌’ ಪ್ರಾರಂಭ  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್  Read More »

ಆರೋಗ್ಯ ಮಾಹಿತಿ, ಕರ್ನಾಟಕ