ರಾಜ್ಯದ ಹಲವೆಡೆ ಇಂದು ಗುಡುಗು-ಮಿಂಚಿನ ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

(ನ್ಯೂಸ್‌ ಕಡಬ) newskadaba.com,ಫೆ.24: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಇಂದು ರಾಜ್ಯದ ಹಲವೆಡೆ ಗುಡುಗು, ಸಿಡಿಲು ಕಾಣಿಸಿಕೊಳ್ಳುವ ಸಂಭವವಿದ್ದು, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 38ರಿಂದ 39 ಡಿಗ್ರಿ ಸೆಲ್ಸಿಯಸ್‌ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ, ಹಾಸನ, ಮೈಸೂರು […]

ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com, ಮೇ.06: ರಾಜ್ಯದಲ್ಲಿ ಹಲವೆಡೆ ಮುಂದಿನ ಎರಡು ದಿನ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಮೇ 6ರಂದು ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮರಾಠವಾಡದಿಂದ ದಕ್ಷಿಣ ತಮಿಳುನಾಡಿವರೆಗೆ

ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಮಳೆ ಸಾಧ್ಯತೆ Read More »

ಕರ್ನಾಟಕ

ರಾಜ್ಯದ ಹಲವೆಡೆ ಇಂದು ಗುಡುಗು-ಮಿಂಚಿನ ಸಹಿತ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com, ಎ.04  ಬೆಂಗಳೂರು: ಪೂರ್ವ ಮುಂಗಾರು ಮಳೆ ಚೇತರಿಕೆ ಕಂಡಿದ್ದು, ನಿನ್ನೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಿದೆ. ಕೆಲವೆಡೆ ಸಾಧಾರಣ ಮಳೆಯಾಗಿದ್ದರೆ, ಕೆಲವೆಡೆ ಭಾರಿ ಮಳೆಯಾಗಿದೆ.   ಗಾಳಿ, ಮಳೆಗೆ ಬೆಂಗಳೂರು ಸೇರಿದಂತೆ ಕೆಲವೆಡೆ ಮರ, ವಿದ್ಯುತ್ ಕಂಬಗಳು ಮುರಿದು ಬಿದ್ದು, ಕೆಲ ಕಾಲ ಸಾರ್ವಜನಿಕರಿಗೆ ತೊಂದರೆ ಉಂಟಾಗಿತ್ತು. ಹಾಸನ, ದಕ್ಷಿಣ ಕನ್ನಡ, ಬೆಂಗಳೂರು, ಚಿತ್ರದುರ್ಗ, ಬಾಗಲಕೋಟೆ, ವಿಜಯಪುರ, ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಕೆಲವೆಡೆ

ರಾಜ್ಯದ ಹಲವೆಡೆ ಇಂದು ಗುಡುಗು-ಮಿಂಚಿನ ಸಹಿತ ಮಳೆ ಸಾಧ್ಯತೆ Read More »

ಕರ್ನಾಟಕ
Scroll to Top