Breaking news ರಾಜ್ಯಾದ್ಯಂತ ಶಾಲೆಗಳಿಗೆ ನಾಳೆಯಿಂದ ರಜೆ ಘೋಷಣೆ
ಬೆಂಗಳೂರು, ಮಾ.13: ಕೊರೋನ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ರಾಜ್ಯಾದ್ಯಂತ ಸಿಬಿಎಸ್ಇ, ಐಸಿಎಸ್ಇ ಸಹಿತವಾಗಿ ಎಲ್ಲಾ ಶಾಲೆಗಳ 1ರಿಂದ 6ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ.14ರಿಂದ ಬೇಸಿಗೆ ರಜೆ ಘೋಷಣೆ ಮಾಡಲಾಗಿದೆ. ಈಗಾಗಲೇ ಪ್ರಾರಂಭವಾಗಿದ್ದ ಪರೀಕ್ಷೆಯನ್ನು ಸಹ ಸ್ಥಗಿತಗೊಳಿಸಿ ಬೇಸಿಗೆ ರಜೆ ಘೋಷಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ. 1ರಿಂದ 6ನೇ ತರಗತಿ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ (2019-20) ನೇ ಶೈಕ್ಷಣಿಕ ಸಾಲಿನಲ್ಲಿ ಎಫ್ಎ-1, ಎಫ್ಎ-2, ಎಫ್ಎ-3, ಎಫ್ಎ-4 ಮತ್ತು ಎಸ್ ಎ -2 ರಲ್ಲಿ ಗಳಿಸಿದ ಅಂಕಗಳ ಆಧಾರದ […]
Breaking news ರಾಜ್ಯಾದ್ಯಂತ ಶಾಲೆಗಳಿಗೆ ನಾಳೆಯಿಂದ ರಜೆ ಘೋಷಣೆ Read More »
ಕರ್ನಾಟಕ
