ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್., ಕಾರ್ಯದರ್ಶಿಯಾಗಿ ಸಿದ್ದಿಕ್ ನೀರಾಜೆ, ರಾಜ್ಯ ಕಾರ್ಯಕಾರಿಣಿ ಸಮಿತಿಗೆ ಶ್ರೀನಿವಾಸ ನಾಯಕ್ ಆಯ್ಕೆ

(ನ್ಯೂಸ್‌ ಕಡಬ) newskadaba.com,ನ.12 ಪುತ್ತೂರು: ಮುಂದಿನ 3 ವರ್ಷಗಳ  ಅವಧಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪದಾಧಿಕಾರಿಗಳ ಹಾಗೂ ಕಾರ್ಯಕಾರಿಣಿ ಸಮಿತಿಗೆ ಸದಸ್ಯರ  ಆಯ್ಕೆಗೆ ನ.09 ರಂದು ಮಂಗಳೂರಿನಲ್ಲಿರುವ ದ.ಕ ಜಿಲ್ಲಾ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ಚುನಾವಣೆ ನಡೆಯಿತು… ಬೆಳಗ್ಗೆ 9 ರಿಂದ ಸಂಜೆ 3 ಗಂಟೆ ತನಕ ಚುನಾವಣೆ ನಡೆದು ಬಳಿಕ ಮತ ಎಣಿಕೆ ನಡೆಯಿತು. ಅಧ್ಯಕ್ಷರಾಗಿ ವಾರ್ತಾಭಾರತಿಯ ಮಂಗಳೂರು ಚೀಫ್ ಬ್ಯೂರೋ ,ಕಡಬ ತಾಲೂಕಿನ ಕೊಯಿಲ ನಿವಾಸಿ ಪುಷ್ಪರಾಜ್ […]

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್., ಕಾರ್ಯದರ್ಶಿಯಾಗಿ ಸಿದ್ದಿಕ್ ನೀರಾಜೆ, ರಾಜ್ಯ ಕಾರ್ಯಕಾರಿಣಿ ಸಮಿತಿಗೆ ಶ್ರೀನಿವಾಸ ನಾಯಕ್ ಆಯ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್